ರಾಜ್ಯದಲ್ಲಿ 211 ಮಂದಿ ಪೋಲಿಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿದ ಸರ್ಕಾರ
ಶ್ರೀ ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಶಿವಮೂರ್ತಿ ಕೀಲಾರ ರವರು ಈ ವಿಷಯ ತಿಳಿಸಿ ಈ ಕಾರ್ಯಕ್ರಮದಲ್ಲಿ ವೈದ್ಯಕೀಯ, ಯೋಗ ಶಿಕ್ಷಣ, ಸಮಾಜಕ್ಕೆ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಆದಿಚುಂಚನಗಿರಿ ಶ್ರೀ ಮಠದ ಕಾರ್ಯದರ್ಶಿ ಪೂಜ್ಯ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಹೃದ್ರೋಗ ತಜ್ಞ ಡಾ. ಸಿ ಎನ್ ಮಂಜುನಾಥ್, ಯೋಗಾತ್ಮ ಶ್ರೀ ಹರಿ ರವರಿಗೆ ಪೂಜ್ಯ ಶ್ರೀ ಅನಂತಕುಮಾರ ಸ್ವಾಮೀಜಿ ರವರ ಹೆಸರಿನಲ್ಲಿ ಶ್ರೀ ಅನಂತ ಪ್ರಶಸ್ತಿ ಯನ್ನು ನೀಡಲಾಗುವುದು ಎಂದಿದ್ದಾರೆ. ಪಕ್ಷ ವಿರೋಧಿಗಳ ಮೇಲೆ ಕ್ರಮ: ಇಲ್ಲದೇ ಹೋದರೆ ಮುಂದಿನ ದಾರಿ ಬೇರೆ – ರಾಜಣ್ಣ
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದ ಸ್ವಾಮಿಜಿ ವಹಿಸಲಿದ್ದು, ಚಂದನವನ ಆಶ್ರಮದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿರವರು ಆಶೀರ್ವಚನ ನೀಡಲಿದ್ದಾರೆ ಹಾಗೂ ಪ್ರಶಸ್ತಿ ಪ್ರದಾನ ಪಿ ಜಿ ಆರ್ ಸಿಂಧ್ಯಾ ರವರು ನಡೆಸಿಕೊಡಲಿದ್ದು, ಮುಖ್ಯ ಅತಿಥಿಗಳಾಗಿ ಮಿಯಾಮಿ ಫ್ಲೋರಿಡಾ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹಲ್ಲೆಗೆರೆ ಮೂರ್ತಿ ಎಂ.ಡಿ ರವರು ವಹಿಸಲಿದ್ದಾರೆ ಎಂದು ತಿಳಿಸಿದರು.
ಮಂಡ್ಯ
#Mandyanews, #Mysorenews, #Karnatakanews, #bestkannadanews #abhinavabharathi #lalbhag #mandya #trendingkannadanews #anantha
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು