ರಾಜ್ಯದಲ್ಲಿ 211 ಮಂದಿ ಪೋಲಿಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿದ ಸರ್ಕಾರ
ಶ್ರೀ ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಶಿವಮೂರ್ತಿ ಕೀಲಾರ ರವರು ಈ ವಿಷಯ ತಿಳಿಸಿ ಈ ಕಾರ್ಯಕ್ರಮದಲ್ಲಿ ವೈದ್ಯಕೀಯ, ಯೋಗ ಶಿಕ್ಷಣ, ಸಮಾಜಕ್ಕೆ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಆದಿಚುಂಚನಗಿರಿ ಶ್ರೀ ಮಠದ ಕಾರ್ಯದರ್ಶಿ ಪೂಜ್ಯ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಹೃದ್ರೋಗ ತಜ್ಞ ಡಾ. ಸಿ ಎನ್ ಮಂಜುನಾಥ್, ಯೋಗಾತ್ಮ ಶ್ರೀ ಹರಿ ರವರಿಗೆ ಪೂಜ್ಯ ಶ್ರೀ ಅನಂತಕುಮಾರ ಸ್ವಾಮೀಜಿ ರವರ ಹೆಸರಿನಲ್ಲಿ ಶ್ರೀ ಅನಂತ ಪ್ರಶಸ್ತಿ ಯನ್ನು ನೀಡಲಾಗುವುದು ಎಂದಿದ್ದಾರೆ. ಪಕ್ಷ ವಿರೋಧಿಗಳ ಮೇಲೆ ಕ್ರಮ: ಇಲ್ಲದೇ ಹೋದರೆ ಮುಂದಿನ ದಾರಿ ಬೇರೆ – ರಾಜಣ್ಣ
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದ ಸ್ವಾಮಿಜಿ ವಹಿಸಲಿದ್ದು, ಚಂದನವನ ಆಶ್ರಮದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿರವರು ಆಶೀರ್ವಚನ ನೀಡಲಿದ್ದಾರೆ ಹಾಗೂ ಪ್ರಶಸ್ತಿ ಪ್ರದಾನ ಪಿ ಜಿ ಆರ್ ಸಿಂಧ್ಯಾ ರವರು ನಡೆಸಿಕೊಡಲಿದ್ದು, ಮುಖ್ಯ ಅತಿಥಿಗಳಾಗಿ ಮಿಯಾಮಿ ಫ್ಲೋರಿಡಾ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹಲ್ಲೆಗೆರೆ ಮೂರ್ತಿ ಎಂ.ಡಿ ರವರು ವಹಿಸಲಿದ್ದಾರೆ ಎಂದು ತಿಳಿಸಿದರು.
ಮಂಡ್ಯ
#Mandyanews, #Mysorenews, #Karnatakanews, #bestkannadanews #abhinavabharathi #lalbhag #mandya #trendingkannadanews #anantha
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment