ಮಂಡ್ಯ
ಶಿಕ್ಷಣ, ಆಧ್ಯಾತ್ಮ ಕ್ಷೇತ್ರದಲ್ಲಿ ಅವಿಸ್ಮರಣೀಯ ಸೇವೆ ಮಾಡಿದ ಜನಾನುರಾಗಿ ಅನಂತಕುಮಾರ ಸ್ವಾಮೀಜಿ ಮಂಗಳವಾರ ಇಹಲೋಕ ತ್ಯಜಿಸಿದರು.ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯ ಕ್ಕೆ ತುತ್ತಾಗಿದ್ದ ಸ್ವಾಮೀಜಿ,(84) ಅಭಿನವ ಭಾರತಿ ಶಿಕ್ಷಣ ಕಟ್ಟಿ ಮಂಡ್ಯದ ಬಹುತೇಕ ಬಡ ಮಕ್ಕಳಿಗೆ ಶಿಕ್ಷಣದಾತರಾಗಿದ್ದರು.
1969ರಲ್ಲಿ ಕಾಶಿಯಿಂದ ಮಂಡ್ಯಕ್ಕೆ ಪಾದಾರ್ಪಣೆ ಮಾಡಿದ ದಾದಾ ಎಂದೇ ಜನರಿಗೆ ಅಚ್ಚುಮೆಚ್ಚಾದ ಅನಂತಕುಮಾರನು ಪುಟ್ಟ ಗುಡಿಸಲೊಂದರಲ್ಲಿ ಅಭಿನವಭಾರತಿ ವಿದ್ಯಾಕೇಂದ್ರವನ್ನು ತೆರೆಯುವ ಮೂಲಕ ಮಂಡ್ಯ ದಲ್ಲಿ ಒಂದು ಶಿಕ್ಷಣಕಲ್ಪವೃಕ್ಷವಾಗಿ ಸಸಿ ನೆಟ್ಟಿದ್ದು ಇಂದು ಹೆಮ್ಮರವಾಗಿ ಬೆಳೆದಿದೆ.
ಶ್ರೀ ವೆಂಕಟೇಶ್ವರ ಧ್ಯಾನಕೇಂದ್ರವನ್ನು ಆರಂಭಿಸಿ ಮಂಡ್ಯದಲ್ಲಿ ವೆಂಕಟೇಶ್ವರನ ಆವಾಸಭೂಮಿಯನ್ನಾಗಿ ಬೆಳೆಸಿದರು.ಆಧ್ಯಾತ್ಮಿಕ ಸಾಧಕರನ್ನು ಹುಟ್ಟುಹಾಕಿದರು.ಧ್ಯಾನ ಪ್ರಾಣಾಯಾಮ,ಭಜನೆ ಪ್ರವಚನಗಳಿಂದ ಮಂಡ್ಯದ ಜನತೆಯಲ್ಕಿ ಆಧ್ಯಾತ್ಮಿಕ ಪರಿಸರದ ಸುಗಂಧವನ್ನು ಪಸರಿಸುವ ಕೈಂಕರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡರು.
ದಿ. ಎಸ್ ಡಿ ಜಯರಾಂ ಅವರ ಅಚ್ಚುಮೆಚ್ಚಿನ ದಾದ ಎಂದೇ ಸಂಭೋದನೆ .ಮಾಡಿಸಿಕೊಂಡು ಬಂದ ಸ್ವಾಮೀಜಿ ಅತ್ಯಂತ ಮಾತೃ ಹೃದಯಿಯಾಗಿದ್ದರು.
ಕೀಲಾರ ಶಿವಮೂರ್ತಿ, ಐ ನಾ ರಾವ್
ಕೊಕ್ಕಡ ವೆಂಕಟರಮಣ ಭಟ್, ಡಾ. ಪ್ರದೀಪ್ ಕುಮಾರ್ ಹೆಬ್ರಿ, ಎಂ ಎಸ್ ಅತ್ಮಾನಂದ , ಸಿ ಎಸ್ ಪುಟ್ಟರಾಜು
ಎನ್ .ಚಲುವರಾಯ ಸ್ವಾಮಿ, ರವೀಂದ್ರ ಶ್ರೀ ಕಂಠಯ್ಯ , ಸಂಸದೆ ಸುಮಾಲತಾ
ಡಿ ಸಿ ತಮ್ಮಣ್ಣ ಅನೇಕ ಗಣ್ಯ ರು
ದಾದಾ ನಿಧನಕ್ಕೆ ಕಂಬನಿ ಮಿಡಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment