ಆ್ಯಂಕರ್ ಅನುಶ್ರೀ ನನ್ನ ಮಗಳು.. ಸಿಂಪತಿಗಿಟ್ಟಿಸಿಕೊಂಡು ಮುಂದೆ ಬಂದಿದ್ದಾಳೆ, ಚೆನ್ನಾಗಿರಲಿ ಅಂತ ನಾನು ಯಾರಿಗೂ ಡಿಸ್ಟರ್ಬ್ ಮಾಡ್ಲಿಲ್ಲ.. ಆದ್ರೆ ಈಗ ನನ್ನ ಕೊನೆಗಾಲದಲ್ಲಿ ನನ್ನ ಬಂದು ಒಂದುಬಾರಿಯಾದ್ರೂ ನೋಡಲಿ ಎಂದು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಮಾಧ್ಯಮಗಳ ಮುಂದೆ ಅಲವತ್ತುಕೊಂಡಿದ್ದಾರೆ.
ಅವರ ಬಳಿಯಲ್ಲಿ ಸಾಕಷ್ಟು ಫೋಟೋಗಳು ಅವರ ಹೇಳಿಕೆಯನ್ನು ಸಮರ್ಥಿಸುವಂತಿದ್ದು.. ನಿಜಕ್ಕೂ ಇವರು ಅನುಶ್ರೀ ತಂದೆಯಾ? ಅನ್ನೋ ಪ್ರಶ್ನೆ ಗಾಢವಾಗುವಂತಿದೆ.
ಇನ್ನು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ಸಂಪತ್ ಸದ್ಯ ಬೆಂ.ಉತ್ತರ ತಾಲ್ಲೂಕು ಮಾದನಾಯಕನಹಳ್ಳಿಯ ಅಭಯ ವಸಿಷ್ಠ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಲಿಂಗೇಗೌಡ ಎಂಬುವವರು ಚಿಕಿತ್ಸೆ ನೀಡುತ್ತಾ ಆರೈಕೆ ಮಾಡುತ್ತಿದ್ದಾರೆ. ಆದರೆ ಸಂಪತ್ಗೆ ಕುಟುಂಬಸ್ಥರ ಅಗತ್ಯವಿದೆ. ಹೀಗಾಗಿ ಕುಟುಂಬಸ್ಥರು ಬರಲಿ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ವೈದ್ಯರೂ ಮನವಿ ಮಾಡಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು