ಆ್ಯಂಕರ್ ಅನುಶ್ರೀ ನನ್ನ ಮಗಳು.. ಸಿಂಪತಿಗಿಟ್ಟಿಸಿಕೊಂಡು ಮುಂದೆ ಬಂದಿದ್ದಾಳೆ, ಚೆನ್ನಾಗಿರಲಿ ಅಂತ ನಾನು ಯಾರಿಗೂ ಡಿಸ್ಟರ್ಬ್ ಮಾಡ್ಲಿಲ್ಲ.. ಆದ್ರೆ ಈಗ ನನ್ನ ಕೊನೆಗಾಲದಲ್ಲಿ ನನ್ನ ಬಂದು ಒಂದುಬಾರಿಯಾದ್ರೂ ನೋಡಲಿ ಎಂದು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಮಾಧ್ಯಮಗಳ ಮುಂದೆ ಅಲವತ್ತುಕೊಂಡಿದ್ದಾರೆ.
ಅವರ ಬಳಿಯಲ್ಲಿ ಸಾಕಷ್ಟು ಫೋಟೋಗಳು ಅವರ ಹೇಳಿಕೆಯನ್ನು ಸಮರ್ಥಿಸುವಂತಿದ್ದು.. ನಿಜಕ್ಕೂ ಇವರು ಅನುಶ್ರೀ ತಂದೆಯಾ? ಅನ್ನೋ ಪ್ರಶ್ನೆ ಗಾಢವಾಗುವಂತಿದೆ.
ಇನ್ನು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ಸಂಪತ್ ಸದ್ಯ ಬೆಂ.ಉತ್ತರ ತಾಲ್ಲೂಕು ಮಾದನಾಯಕನಹಳ್ಳಿಯ ಅಭಯ ವಸಿಷ್ಠ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಲಿಂಗೇಗೌಡ ಎಂಬುವವರು ಚಿಕಿತ್ಸೆ ನೀಡುತ್ತಾ ಆರೈಕೆ ಮಾಡುತ್ತಿದ್ದಾರೆ. ಆದರೆ ಸಂಪತ್ಗೆ ಕುಟುಂಬಸ್ಥರ ಅಗತ್ಯವಿದೆ. ಹೀಗಾಗಿ ಕುಟುಂಬಸ್ಥರು ಬರಲಿ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ವೈದ್ಯರೂ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment