ತೀವ್ರ ಎದೆ ನೋವಿನಿಂದ ಬಳಲಿ ಜ. 27 ರಂದು ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗೆ ಎರಡನೇ ಬಾರಿಗೆ ಆಂಜಿಯೋಪ್ಲ್ಯಾಸ್ಟ್ ಮಾಡಲಾಗಿದೆ.
ಬೆಂಗಳೂರಿನ ಹೃದಯ ರೋಗ ತಜ್ಞ ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ನಡೆದ ಚಿಕಿತ್ಸೆ ವೇಳೆ ಮತ್ತೆ ಎರಡು ಸ್ಟಂಟ್ ಗಳನ್ನು ಅಳವಡಿಸಲಾಗಿದೆ.
ಅಪಧಮನಿಯ ಮೂಲಕ ಸರಾಗವಾಗಿ ರಕ್ತದ ಚಲನವಲನ ಸರಿ ಮಾಡಲು ಸ್ಟಂಟ್ ಅಳವಡಿಕೆ ಮಾಡಲಾಗಿದೆ ಎಂದು ಗಂಗೂಲಿ ಕುಟುಂಬದವರು ತಿಳಿಸಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್