ಮುಂಬರುವ ವಿಧಾನಸಭಾ ಚುನಾವಣೆಗೆ.ರೇಷ್ಮೆ ನಗರ ರಾಮನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಸ್ಪರ್ಧೆಗಿಳಿಯುತ್ತಾರೆ ಎಂಬ ಕಾರಣಕ್ಕಾಗಿನಿಖಿಲ್ ಫುಲ್ ಆಕ್ಟೀವ್ಆಗಿದ್ದಾರೆ
2023ರ ಚುನಾವಣೆ ಹತ್ತಿರವಾಗ್ತಿದ್ದಂತೆ, ರಾಜಕೀಯ ನಾಯಕರ ತಂತ್ರ-ರಣತಂತ್ರಗಳು ಹೆಚ್ಚಾಗ್ತಿವೆ.
ಅದರಲ್ಲೂ ಟಿಕೆಟ್ ಹಂಚಿಕೆ, ಕ್ಷೇತ್ರ ಆಯ್ಕೆಯಲ್ಲಿ ಮೂರು ಪಕ್ಷಗಳು ಸಾಕಷ್ಟು ಲೆಕ್ಕಾಚಾರ ಹಾಕ್ತಿವೆ. ಯಾರು, ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ
ಅನ್ನೋದು ಕುತೂಹಲ ಕೆರಳಿಸಿದೆ.
ರಾಮನಗರ ಹೇಳಿ ಕೇಳಿ ದಳಪತಿಗಳ ಭದ್ರ ಕೋಟೆ. ಅದರಲ್ಲೂ 2023ರ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳ ಯುವ ಪಡೆ ಫುಲ್ ಆ್ಯಕ್ಟಿವ್ ಆಗಿದೆ.
ಪಕ್ಷ ಕಟ್ಟುವಲ್ಲಿ ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಹೆಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಇದೇ ಕೆಲಸದಲ್ಲಿ ನಿರತರಾಗಿದ್ದಾರೆ.
2023ರ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ಕೇಳಿ ಬರ್ತಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅರಣ್ಯ ಪ್ರದೇಶದಲ್ಲಿ ಪಾರ್ಟಿ – ಪ್ರಶ್ನಿಸಿದ ಪೊಲೀಸರ ಮೇಲೆಯೇ ರೌಡಿಶೀಟರ್ಗಳ ಹಲ್ಲೆ
ರಾಮನಗರ: ಹಾಸ್ಟೆಲ್ನಲ್ಲೇ ನರ್ಸಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು