ಬೆಂಗಳೂರಿನ ಹೊಸಕೋಟೆ ದೇವಸ್ಥಾನವೊಂದರ ಕಳ್ಳತನ ಆರೋಪಿಯ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಸೈನೈಡ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.
ಆಂಧ್ರ ಪ್ರದೇಶ ಮೂಲದ ಆರೋಪಿ ಶಂಕರ್ ರಾಜಕಾರಣಿ ಆಗಬೇಕು ಅಂತಾ ಕನಸು ಕಂಡಿದ್ದ. ಆದರೆ ಕಳ್ಳತನದ ಹಾದಿ ಹಿಡಿದಿದು, ಕೊನೆಗೆ ಮರ್ಯಾದೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮದನಪಲ್ಲಿ ಶಂಕರ್ ತಾನು ರಾಜಕಾರಣಿಯಾಗಬೇಕು ಎಂದು ಕನಸು ಕಂಡಿದ್ದ. ಅಲ್ಲದೇ ವೈಎಸ್ಆರ್ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ. ತಾನು ಜನಸೇವೆ ಮಾಡಿ ರಾಜಕಾರಣದಲ್ಲಿ ಹೆಸರು ಪಡಿಬೇಕು ಅಂತಾ ಅಂದ್ಕೊಂಡಿದ್ದ. ಆದರೆ ಇದಕ್ಕಾಗಿ ಶಂಕರ್ ಹಿಡಿದ ದಾರಿ ಮಾತ್ರ ಕಳ್ಳತನ ಮಾಡುವುದಾಗಿತ್ತು.
ಹೊಸಕೋಟೆ ಬಳಿಯ ದೇವಸ್ಥಾನಕ್ಕೆ ಆರೋಪಿಗಳು ಬರೋ ಮಾಹಿತಿ ಪೊಲೀಸರಿಗೆ ಬಂದಿತ್ತು. ಈ ವೇಳೆ ಹಿಡಿಯೋಕೆ ಹೋದಾಗ ಸೈನೈಡ್ ನುಂಗಿ ಆರೋಪಿ ಶಂಕರ್ ಸಾವನ್ನಪ್ಪಿದ್ದ.
ತಾನು ಕಳ್ಳ ಅಂತಾ ಗೊತ್ತಾದರೆ ಜನ ನನ್ನನ್ನು ನಂಬುವುದಿಲ್ಲ. ತಾನು ರಾಜಕಾರಣದಲ್ಲಿ ಬೆಳೆಯಲ್ಲ. ತನ್ನ ರಾಜಕೀಯ ಜೀವನಕ್ಕೆ ಡ್ಯಾಮೇಜ್ ಆಗುತ್ತೆ ಅನ್ನೋ ಭಯದಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment