Categories: Main News

ರಾಜಕಾರಣಿಯ ಕನಸು ಕಂಡ ಕಳ್ಳ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ

ಬೆಂಗಳೂರಿನ ಹೊಸಕೋಟೆ ದೇವಸ್ಥಾನವೊಂದರ ಕಳ್ಳತನ ಆರೋಪಿಯ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಸೈನೈಡ್​ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.

ಆಂಧ್ರ ಪ್ರದೇಶ ಮೂಲದ ಆರೋಪಿ ಶಂಕರ್​ ರಾಜಕಾರಣಿ ಆಗಬೇಕು ಅಂತಾ ಕನಸು ಕಂಡಿದ್ದ. ಆದರೆ ಕಳ್ಳತನದ ಹಾದಿ ಹಿಡಿದಿದು, ಕೊನೆಗೆ ಮರ್ಯಾದೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮದನಪಲ್ಲಿ‌ ಶಂಕರ್ ತಾನು ರಾಜಕಾರಣಿಯಾಗಬೇಕು ಎಂದು ಕನಸು ಕಂಡಿದ್ದ. ಅಲ್ಲದೇ ವೈಎಸ್​​ಆರ್ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ. ತಾನು ಜನ‌ಸೇವೆ ಮಾಡಿ ರಾಜಕಾರಣದಲ್ಲಿ ಹೆಸರು ಪಡಿಬೇಕು ಅಂತಾ ಅಂದ್ಕೊಂಡಿದ್ದ. ಆದರೆ ಇದಕ್ಕಾಗಿ ಶಂಕರ್ ಹಿಡಿದ ದಾರಿ ಮಾತ್ರ ಕಳ್ಳತನ ಮಾಡುವುದಾಗಿತ್ತು.

ಹೊಸಕೋಟೆ ಬಳಿಯ ದೇವಸ್ಥಾನಕ್ಕೆ ಆರೋಪಿಗಳು ಬರೋ‌ ಮಾಹಿತಿ ಪೊಲೀಸರಿಗೆ ಬಂದಿತ್ತು. ಈ ವೇಳೆ ಹಿಡಿಯೋಕೆ ಹೋದಾಗ ಸೈನೈಡ್ ನುಂಗಿ ಆರೋಪಿ ಶಂಕರ್ ಸಾವನ್ನಪ್ಪಿದ್ದ.

ತಾನು ಕಳ್ಳ ಅಂತಾ ಗೊತ್ತಾದರೆ ಜನ ನನ್ನನ್ನು ನಂಬುವುದಿಲ್ಲ. ತಾನು ರಾಜಕಾರಣದಲ್ಲಿ ಬೆಳೆಯಲ್ಲ. ತನ್ನ ರಾಜಕೀಯ ಜೀವನಕ್ಕೆ ಡ್ಯಾಮೇಜ್ ಆಗುತ್ತೆ ಅನ್ನೋ ಭಯದಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024