March 11, 2026

Newsnap Kannada

The World at your finger tips!

WhatsApp Image 2024 11 23 at 12.01.10 PM

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ

Spread the love

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.

ಅನ್ನಪೂರ್ಣ ತುಕಾರಾಂ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.ಇದನ್ನು ಓದಿ –ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ

ಈ ಗೆಲುವಿನ ಹಿನ್ನೆಲೆ ಕಾಂಗ್ರೆಸ್ ಬೆಂಬಲಿಗರು ಹಾಗೂ ಕಾರ್ಯಕರ್ತರು ವಿಜೃಂಭಣೆಯಿಂದ ಸಂಭ್ರಮಾಚರಣೆ ಮಾಡುತ್ತಿದ್ದು, ಸಂಡೂರು ಕ್ಷೇತ್ರದಲ್ಲಿ ಪಕ್ಷಕ್ಕೆ ಮಹತ್ವದ ಬಲ ನೀಡಿದೆ.

error: Content is protected !!