ದಾವಣಗೆರೆ ಮತ್ತು ತುಮಕೂರಿನಲ್ಲಿ ಇಬ್ಬರ ಅಭಿಮಾನಿಗಳು ಪುನೀತ್ ಹಠಾತ್ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ದಾವಣಗೆರೆ ವಿಜಯನಗರದ ಸಾಯಿ ಮಂದಿರ ನಿವಾಸಿ ಸಿ ಕುಮಾರ್ (25) ಅಪ್ಪು ನಿಧನದಿಂದ ಖಿನ್ನತೆಗೆ ಒಳಗಾಗಿ ಮನೆಯಲ್ಲಿ ಯಾರೂ ಇಲ್ಲದೇ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಗಾಂಧಿನಗರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
ಅಪ್ಪು ಹೋದಲ್ಲಿಗೇ ನಾನೂ ಹೋಗ್ತೀನಿ, ನನ್ನ ಕಣ್ಣುಗಳನ್ನೂ ದಾನ ಮಾಡಿ ಎಂದು ಮತ್ತೊಬ್ಬ
ಅಭಿಮಾನಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯಲ್ಲಿ ಜರುಗಿದೆ.
ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದ ನಿವಾಸಿ 30 ವರ್ಷದ ಭರತ್ ಎಂಬಾತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಅಪ್ಪು ಅಭಿಮಾನಿಯಾಗಿದ್ದ ಭರತ್, ಪುನೀತ್ ಸಾವನ್ನು ಅರಗಿಸಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಅಪ್ಪುರಂತೆಯೇ ಸಾವಿನ ಬಳಿಕ ಭರತ್ನ ಎರಡು ಕಣ್ಣುಗಳನ್ನ ದಾನ ಮಾಡಲಾಗಿದೆ ಅಂತ ಕುಟುಂಬಸ್ಥರು ಹೇಳಿದ್ದಾರೆ.
ಈಘಟನೆ ಸಂಬಂಧ ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ. ಅಪ್ಪು ಹೋದ ಜಾಗಕ್ಕೆ ನಾನು ಹೋಗುತಿದ್ದೇನೆ. ಪುನೀತ್ರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ
ಶರಣಾಗಿದ್ದಾನೆ ಮಾಹಿತಿ ಇದೆ
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment