ಕೊರೊನಾ ಇನ್ನಷ್ಟು ಹೆಚ್ಚಾಗುವ ಭೀತಿ ಇದೆ. ಕೊರೊನಾ ಗಾಳಿಯಿಂದ ಬರುವ ರೋಗವಲ್ಲ. ಮುಂದೆ ಗಾಳಿಯಿಂದ ಒಂದು ರೋಗ ಬರಲಿದೆ ಎಂದು ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.
ಕೊರೋನಾ ಹೊಸ ರೋಗ ಅಲ್ಲ. ಅದು ಹಳೇ ರೋಗ. ಮೊದಲು ಗಂಟಲು ರೋಗ ಎಂದು ಬರುತ್ತಿತ್ತು. ಈಗ ಕೊರೊನಾ ಅಂತಾ ಹೆಸರು ಬಂದಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶ್ರೀಗಳು ಹೇಳಿದ್ದಾರೆ.
ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ ಈ ರೋಗ ಹೆಚ್ಚಾಗಲಿದೆ. ಆಷಾಢ ಮತ್ತು ಕಾರ್ತೀಕ ಮಾಸದಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುವುದು ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಶ್ರೀಮಂತ ಮಣಿಪುರದ ರಾಜನಿಗೆ ಮಗ ಹುಟ್ಟಿ ಸಮುದ್ರ ರಾಜ್ಯಭಾರ ಮಾಡುತ್ತಿದ್ದರೇ, ಯುದ್ಧವಿಲ್ಲದೆ ಸಾಮ್ರಾಜ್ಯ ಸರ್ವನಾಶವಾದಿತು ನೋಡಾ ಎಂದ ಸ್ವಾಮೀಜಿ ಯಾವುದೇ ಯುದ್ಧಗಳಿಲ್ಲದೆ ಸಮಾಜ ಸರ್ವನಾಶವಾಗುವ ಕಾಲವಿದು ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ವಿಪ್ಲವ ಆಗಲಿದೆ. ಇದಕ್ಕೆ ಬರುವ ಜನವರಿವರೆಗೆ ಸಮಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯವಾಣಿ ನುಡಿದಿದ್ದಾರೆ.
ಪರೋಕ್ಷವಾಗಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದ ಸ್ವಾಮೀಜಿ ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಇದೇ ರೀತಿ ನಮ್ಮ ರಾಜ್ಯ ಹಾಗೂ ದೇಶದಲ್ಲಿ ರಾಜಕೀಯ ವಿಪ್ಲವ ಆಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment