ಉಕ್ರೇನ್ – ರಷ್ಯಾ ಯುದ್ದ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು – ಅಸ್ಪತ್ರೆಗೆ ದಾಖಲು

Team Newsnap
0 Min Read

ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು ತಗುಲಿರುವ ಘಟನೆ ಕೀವ್ ನಲ್ಲಿ ಜರುಗಿದೆ.

ಕೇಂದ್ರ ನಾಗರೀಕ ವಿಮಾನ ಯಾನ ಖಾತೆಯ ರಾಜ್ಯ ಸಚುವ ಜನರಲ್ ವಿ ಕೆ ಸಿಂಗ್ ಪೋಲೆಂಡ್ ನ ವಿಮಾನ ನಿಲ್ದಾಣದಲ್ಲಿ ಈ ಮಾಹಿತಿ ಖಚಿತ ಪಡಿಸಿದರು.

ಈ ದಾಳಿ ಗುಂಡೇಟು ಬಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ.

Share This Article
Leave a comment