ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಕ್ಟೋಬರ್ 7 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಇಡಿ ನೋಟೀಸ್ ಬಗ್ಗೆ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.ಇದನ್ನು ಓದಿ –ಬಾಲಿವುಡ್ ನಟಿಯರಿಗೇ ಸೆಡ್ಡು : ಸ್ಟಾರ್ ನಟನಿಗೆ ಕೊಡಗಿನ ಕುವರಿ ರಶ್ಮಿಕಾ ನಾಯಕಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹೊಸ ಸಮನ್ಸ್ ನೀಡಲಾಗಿದೆ. ನನಗೆ ಮತ್ತು ನನ್ನ ಸಹೋದರ ಡಿ.ಕೆ. ಸುರೇಶ್ ಗೆ ನೋಟಿಸ್ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಕಾಲಾವಕಾಶ ಕೇಳಿದ್ದೇನೆ. ಆದರೆ ಇಡಿ ಅಧಿಕಾರಿಗಳು ಕಾಲಾವಕಾಶ ನೀಡಿಲ್ಲ ಎಂದು ಹೇಳಿದ್ದಾರೆ ಎಂದರು.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
- SSLC ವಿದ್ಯಾರ್ಥಿಗಳಿಗೆ ಈ ಬಾರಿಯೂ ಶೇ.10 ರಷ್ಟು ಕೃಪಾಂಕ
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್