ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳಿಯಲ್ಲಿ ಬುಧವಾರ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಲಾರಿ ಕಾರಿಗೆ ಡಿಕ್ಕಿಯಾಗಿ ಸಂಭವಿಸಿದ ಈ ಅಪಘಾತದಲ್ಲಿ 12 ವರ್ಷದ ಬಾಲಕಿ ಹಾಗೂ 20 ವರ್ಷದ ಯುವತಿ ಸಾವನ್ನಪ್ಪಿದ್ದಾರೆ.
ಹೆಚ್ ಡಿ ಕೋಟೆಯಲ್ಲಿ ಮದುವೆ ಮುಗಿಸಿಕೊಂಡು ಒಂದೇ ಕುಟುಂಬದ 6 ಮಂದಿ ತೆರಳುತ್ತಿದ್ದರು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳಿಯ ದೇವರಹೊಸಳ್ಳಿಯ ಬಳಿಯಲ್ಲಿ ಲಾರಿ, ಕಾರಿಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ನಾಳೆ CET-2023ರ ಫಲಿತಾಂಶ ಪ್ರಕಟ
ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು
ಸಚಿನ್ ತೆಂಡೂಲ್ಕರ್ಗೆ ಬಿಸಿಸಿಐನ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ