ಮಂಗಳೂರಿನ ಹೊರ ವಲಯದ ಸುರತ್ಕಲ್ ನಲ್ಲಿ ಯುವಕ ಫಾಜಿಲ್ ಎಂಬಾತನ ಭೀಕರವಾಗಿ ಗುರುವಾರ ಸಂಜೆ 8.30 ರ ವೇಳೆಗೆ ಹತ್ಯೆ ಮಾಡಲಾಗಿದೆ.
ಮಂಗಳೂರಿನ ಮಂಗಲ್ ಪೇಟೆ ನಿವಾಸಿ ಫಾಜಿಲ್ ನನ್ನು ಐವರ ದುಷ್ಕರ್ಮಿಗಳ ತಂಡ ಅಟ್ಟಾಡಿಸಿಕೊಂಡು ತಲ್ವಾರ್ ದಿಂದ ಹತ್ಯೆ ಮಾಡಿದ್ದಾರೆ.ಇದನ್ನು ಓದಿ –ಪ್ರವೀಣ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ, BJPಯಿಂದ 25 ಲಕ್ಷ ಪರಿಹಾರ- CM ಬೊಮ್ಮಾಯಿ
ಬಟ್ಟೆ ಅಂಗಡಿಯ ಮುಂಭಾಗ ಸ್ನೇಹಿತನ ಜೊತೆ ಮಾತನಾಡುತ್ತಿರುವಾಗಲೇ ಈ ಕೃತ್ಯ ನಡೆದಿದೆ.
ಈ ಘಟನೆಯಲ್ಲಿ ಫಾಜಿಲ್ ಎಂಬಾತನ ಮೇಲೆ ಭೀಕರ ಹಲ್ಲೆ ನಡೆಸಲಾಗಿತ್ತು ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ.
ಪ್ರೀತಿಯ ವಿಷಯಕ್ಕೆ ಹತ್ಯೆ ? :
ಫಾಜಿಲ್ ಪ್ರೀತಿಯ ವಿಷಯಕ್ಕೆ ಮುಸ್ಲಿಂ ಗುಂಪೊಂದು ವೈಯಕ್ತಿಕ ಕಾರಣಕ್ಕಾಗಿ ಈ ಹತ್ಯೆ ಮಾಡಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಸುರತ್ಕಲ್ ನಲ್ಲಿ ಈಗ ಪ್ರಕ್ಷುಬ್ಧ ವಾತಾವರಣವಿದೆ. ಬಿಗಿ ಪೋಲಿಸ್ ಬಂದೋಬಸ್ತು ಹಾಕಲಾಗಿದೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ