ಮಂಗಳೂರಿನ ಹೊರ ವಲಯದ ಸುರತ್ಕಲ್ ನಲ್ಲಿ ಯುವಕ ಫಾಜಿಲ್ ಎಂಬಾತನ ಭೀಕರವಾಗಿ ಗುರುವಾರ ಸಂಜೆ 8.30 ರ ವೇಳೆಗೆ ಹತ್ಯೆ ಮಾಡಲಾಗಿದೆ.
ಮಂಗಳೂರಿನ ಮಂಗಲ್ ಪೇಟೆ ನಿವಾಸಿ ಫಾಜಿಲ್ ನನ್ನು ಐವರ ದುಷ್ಕರ್ಮಿಗಳ ತಂಡ ಅಟ್ಟಾಡಿಸಿಕೊಂಡು ತಲ್ವಾರ್ ದಿಂದ ಹತ್ಯೆ ಮಾಡಿದ್ದಾರೆ.ಇದನ್ನು ಓದಿ –ಪ್ರವೀಣ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ, BJPಯಿಂದ 25 ಲಕ್ಷ ಪರಿಹಾರ- CM ಬೊಮ್ಮಾಯಿ
ಬಟ್ಟೆ ಅಂಗಡಿಯ ಮುಂಭಾಗ ಸ್ನೇಹಿತನ ಜೊತೆ ಮಾತನಾಡುತ್ತಿರುವಾಗಲೇ ಈ ಕೃತ್ಯ ನಡೆದಿದೆ.
ಈ ಘಟನೆಯಲ್ಲಿ ಫಾಜಿಲ್ ಎಂಬಾತನ ಮೇಲೆ ಭೀಕರ ಹಲ್ಲೆ ನಡೆಸಲಾಗಿತ್ತು ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ.
ಪ್ರೀತಿಯ ವಿಷಯಕ್ಕೆ ಹತ್ಯೆ ? :
ಫಾಜಿಲ್ ಪ್ರೀತಿಯ ವಿಷಯಕ್ಕೆ ಮುಸ್ಲಿಂ ಗುಂಪೊಂದು ವೈಯಕ್ತಿಕ ಕಾರಣಕ್ಕಾಗಿ ಈ ಹತ್ಯೆ ಮಾಡಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಸುರತ್ಕಲ್ ನಲ್ಲಿ ಈಗ ಪ್ರಕ್ಷುಬ್ಧ ವಾತಾವರಣವಿದೆ. ಬಿಗಿ ಪೋಲಿಸ್ ಬಂದೋಬಸ್ತು ಹಾಕಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ