ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಮತ್ತೆ ವೈರತ್ವ ಸೃಷ್ಟಿಯಾಗಿದೆ.
ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅಣ್ಣ ಹಾಗೂ ಜಯಕರ್ನಾಟಕ ಸಂಘಟನೆ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ಎಂಬ ವದಂತಿ ಹಬ್ಬಿದೆ. ಆದ್ರೆ ಮನ್ಮಿತ್ ರೈ ತಾನು ವಿದೇಶದಲ್ಲಿರುವುದಾಗಿ ತಿಳಿಸಿದ್ದಾರೆ.
ಬ್ಯುಸಿನೆಸ್ ವಿಚಾರವಾಗಿ ಮನ್ಮಿತ್ ರೈ ವಿದೇಶಕ್ಕೆ ಹೋಗಿರುವುದಾಗಿ ಹೇಳಿದ್ದಾರೆ. ಇತ್ತ ತನಗೆ ಕೊಲೆ ಬೆದರಿಕೆ ಇದೆ ಅಂತಾ ಪೊಲೀಸ್ ಇಲಾಖೆ ಹೇಳಿದೆ ಎಂದು ಗುಣರಂಜನ್ ಶೆಟ್ಟಿ ಹೇಳಿದ್ದಾರೆ. ಇದನ್ನು ಓದಿ – ತಾಪಮಾನದಲ್ಲಿ ಇಳಿಕೆ, ಮಳೆಗಾಲ ಕರ್ನಾಟಕಕ್ಕೆ ಆಗಮನ – ರಾಜ್ಯದ ಹವಾಮಾನ ವರದಿ

ಈ ಹಿಂದೆ ಕೂಡಾ ಮುತ್ತಪ್ಪ ರೈ ಆಪ್ತ ಬಳಗದ ಗಲಾಟೆ ಬಹಳ ಸದ್ದು ಮಾಡಿತ್ತು. ಸದ್ಯ ಗುಣರಂಜನ್ ಶೆಟ್ಟಿಗೆ ಮನ್ಮಿತ್ ರೈನಿಂದ ಜೀವ ಬೆದರಿಕೆ ಇದೆ ಅಂತಾ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಗುಣರಂಜನ್ ಹಾಗೂ ಮನ್ಮಿತ್ ರೈ ಇಬ್ಬರು ಕೂಡ ಮುತ್ತಪ್ಪ ರೈ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆಯೂ ಹಲವು ಬಾರಿ ಮುತ್ತಪ್ಪ ರೈ ಅಪ್ತ ಬಳಗದ ಗಲಾಟೆ ಸದ್ದು ಮಾಡಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು