Karnataka

ರಾಜ್ಯದಲ್ಲಿ 2007 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ಇಲ್ಲಿದೆ ಪೂರ್ಣ ಮಾಹಿತಿ

ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 2007 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರವೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾವಾರು ಮತ್ತು ತಾಲೂಕುವಾರು ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿ ಇಲ್ಲಿದೆ.

ಕಂದಾಯ ಇಲಾಖೆ
ಹುದ್ದೆ ಹೆಸರು : ಗ್ರಾಮ ಲೆಕ್ಕಾಧಿಕಾರಿ
ಹುದ್ದೆಗಳ ಸಂಖ್ಯೆ : 2007

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಆನ್ಲೈನ್

ಉದ್ಯೋಗ ಸ್ಥಳ :
ಕರ್ನಾಟಕದಾದ್ಯಂತ
ಜಿಲ್ಲಾವಾರು ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಕೆಳಗೆ ನೀಡಲಾಗಿದೆ

ಬೆಂಗಳೂರು ನಗರ ~ 48
ಬೆಂಗಳೂರು ಗ್ರಾಮಾಂತರ ~ 51
ತುಮಕೂರು ~ 129
ರಾಮನಗರ ~ 80
ಚಿಕ್ಕಬಳ್ಳಾಪುರ ~ 63
ಚಿತ್ರದುರ್ಗ ~ 93
ಕೋಲಾರ ~ 66
ದಾವಣಗೆರೆ ~ 17
ಶಿವಮೊಗ್ಗ ~ 49
ಮೈಸೂರು ~ 105
ಮಂಡ್ಯ ~ 116
ಚಾಮರಾಜನಗರ ~ 102
ಹಾಸನ ~ 85
ಕೊಡಗು ~ 37
ಚಿಕ್ಕಮಂಗಳೂರು ~ 32
ದಕ್ಷಿಣ ಕನ್ನಡ ~ 89
ಉಡುಪಿ ~ 38
ಬೆಳಗಾವಿ ~ 135
ವಿಜಯಪುರ ~ 22
ಬಾಗಲಕೋಟೆ ~ 60
ಧಾರವಾಡ ~ 31
ಗದಗ ~ 44
ಹಾವೇರಿ ~ 57
ಉತ್ತರಕನ್ನಡ ~ 94
ಬೀದರ ~ 57
ರಾಯಚೂರು ~ 31
ಕಲಬುರಗಿ ~ 134
ಕೊಪ್ಪಳ ~ 31
ಯಾದಗಿರಿ ~ 32
ಬಳ್ಳಾರಿ ~ 33
ವಿಜಯನಗರ ~ 24

ವಿದ್ಯಾರ್ಹತೆ :
ಕಂದಾಯ ಇಲಾಖೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಮಹಾವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು

ಅರ್ಜಿ ಶುಲ್ಕ :
ಪ.ಜಾತಿ/ಪ.ಪಂ/ಪ್ರ-1/ಮಹಿಳಾ ಅಭ್ಯರ್ಥಿಗಳು ರೂ. 100

ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ. 200

ಆಯ್ಕೆ ಪ್ರಕ್ರಿಯೆ :
ಸ್ಪರ್ಧಾತ್ಮಕ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂಬಳ
21400-42000/- ಪ್ರತಿ ತಿಂಗಳಿಗೆ
ವಯಸ್ಸಿನ ಮಿತಿ :
ಕನಿಷ್ಠ 18 ವರ್ಷ
ಗರಿಷ್ಠ 35 ವರ್ಷ

ಪ್ರಮುಖ ದಿನಾಂಕಗಳು :
ಅರ್ಜಿ ಆರಂಭ ದಿನಾಂಕ – ಶೀಘ್ರವೇ ತಿಳಿಸಲಾಗುವುದು
ಅರ್ಜಿ ಕೊನೆಯ ದಿನಾಂಕ – ಶೀಘ್ರವೇ ತಿಳಿಸಲಾಗುವುದು
ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ‌. (ಶೀಘ್ರವೇ Online Application ಪ್ರಾರಂಭ )
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ,ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ವಿವರದ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ kandaya.karnataka.gov.in
ನಂತರ VA Recruitment 2023 ಕ್ಲಿಕ್ ಮಾಡಿ
ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ. ಇದನ್ನು ಓದಿ – ರೈತ ಮಕ್ಕಳನ್ನ ಮದುವೆಯಾಗುವ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ಧನ 2 ಲಕ್ಷ : ಮಾಜಿ ಸಿಎಂ HDK ಘೋಷಣೆ


#thenewsnap #onlineJobApplication #villageAccountant #karnatakaGovernment #GovernmentJobApplication #GovernmentJob #revenuedepartment #latestnews #Karnataka #news

Team Newsnap
Leave a Comment

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024