ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಲಿತೊಟ್ಟಿಲು ಗ್ರಾಮದಲ್ಲಿ ಶ್ರೀ ಕಾಲಭೈರವ ವಸತಿ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಜುಲೈ-13 ರಂದು ಮ.01 ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮೈಸೂರು , ಮಂಡ್ಯ , ಹಾಸನ ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ
ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220925 ನ್ನು ಸಂಪರ್ಕಿಸುವುದು.
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ