ಸೆ.28ರವರೆಗೆ ವಯೋಮಿತಿ ಸಡಿಲಿಕೆಯ ಲಾಭ ಪಡೆಯುವವರು ಸೇರಿ ಇತರ ಅರ್ಹರು ಅರ್ಜಿ ಸಲ್ಲಿಸಬಹುದು ಹಾಗು ಸೆ.29 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ವಿವರಿಸಲಾಗಿದೆ.
ಈ ಹಿಂದೆ ನಿಗದಿಪಡಿಸಿದ್ದ ದಿನಾಂಕಗಳಂದೇ ಪರೀಕ್ಷೆ ನಡೆಯಲಿದ್ದು ,ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಅ.26ರಂದು ನಡೆಸಲಾಗುತ್ತದೆ.ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
ಅ.27ರಂದು ಪತ್ರಿಕೆ-1 ಮತ್ತು 2ರ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು