ACB ರದ್ದುಪಡಿಸಿ, ಕರ್ನಾಟಕ ಲೋಕಾಯುಕ್ತಕ್ಕೆ ಹೈಕೋರ್ಟ್ ಆದೇಶಿಸಿತ್ತು.ಈಗಾಗಲೇ ಲೋಕಾಯುಕ್ತಕ್ಕೆ ಬಲ ನೀಡಿರುವಂತ ಸರ್ಕಾರ, ಒಂದೇ ದಿನ 17 ಡಿವೈಎಸ್ಪಿ ನೇಮಕ ಮಾಡಿ ಆದೇಶಿಸುವ ಮೂಲಕ ಮತ್ತಷ್ಟು ಬಲ ನೀಡಿದೆ.
ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, 17 ಸಿವಿಲ್ ಡಿವೈಎಸ್ಪಿ ಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ನೇಮಕ ಮಾಡಿದೆ. ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಆದೇಶ ಹೊರಡಿಸಿದೆ.
ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿರುವಂತ ಬಹುತೇಕ ಡಿವೈಎಸ್ಪಿ ಗಳು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಇದ್ದಂತವರು ಆಗಿದ್ದಾರೆ. ACB ರದ್ದು ಪಡಿಸಿದ ಬಳಿಕ, ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು