ACB ರದ್ದುಪಡಿಸಿ, ಕರ್ನಾಟಕ ಲೋಕಾಯುಕ್ತಕ್ಕೆ ಹೈಕೋರ್ಟ್ ಆದೇಶಿಸಿತ್ತು.ಈಗಾಗಲೇ ಲೋಕಾಯುಕ್ತಕ್ಕೆ ಬಲ ನೀಡಿರುವಂತ ಸರ್ಕಾರ, ಒಂದೇ ದಿನ 17 ಡಿವೈಎಸ್ಪಿ ನೇಮಕ ಮಾಡಿ ಆದೇಶಿಸುವ ಮೂಲಕ ಮತ್ತಷ್ಟು ಬಲ ನೀಡಿದೆ.
ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, 17 ಸಿವಿಲ್ ಡಿವೈಎಸ್ಪಿ ಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ನೇಮಕ ಮಾಡಿದೆ. ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಆದೇಶ ಹೊರಡಿಸಿದೆ.
ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿರುವಂತ ಬಹುತೇಕ ಡಿವೈಎಸ್ಪಿ ಗಳು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಇದ್ದಂತವರು ಆಗಿದ್ದಾರೆ. ACB ರದ್ದು ಪಡಿಸಿದ ಬಳಿಕ, ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ 17 ಡಿವೈಎಸ್ಪಿಗಳ ಪಟ್ಟಿ


More Stories
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಮಾಶಾಸನ ಹೆಚ್ಚಳಕ್ಕೂ ಕ್ರಮ – ಸಿಎಂ ಭರವಸೆ
ನಟ ಕಿಚ್ಚ ಸುದೀಪ್ – ಡಿಕೆಶಿ ಕುತೂಹಲ ಮೂಡಿಸಿದ ಭೇಟಿ: ರಾಜಕೀಯ ಉದ್ದೇಶವಿಲ್ಲ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕ್ಕೆ ದೂರು -7 ಕೇಸ್ ದಾಖಲು