ಐದು ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ : ಸಂಘಟನೆ ಚುರುಕುಗೊಳಿಸಿದ ಹೈಕಮಾಂಡ್

Team Newsnap
1 Min Read

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ಮಹತ್ವದ ಬದಲಾವಣೆ ಮಾಡಿ ರಾಜ್ಯದ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ.

ರಾಜ್ಯ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಈ ಕುರಿತಂತೆ ಆದೇಶ ಹೊರಡಿಸಿ ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ .ಇನ್ನು ಮುಂದೆ ಸರ್ ನೇಮ್ ಇಲ್ಲದೇ ಹೋದರೆ UAE ವೀಸಾ ಅಲಭ್ಯ

  • 1) ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
  • 2) ಯಾದಗಿರಿ-ಬಸರೆಡ್ಡಿ,
  • 3) ಕೊಡಗು – ಧರ್ಮಜ ಉತ್ತಪ್ಪ,
  • 4) ತುಮಕೂರು-ಚಂದ್ರಶೇಖರ್ ಗೌಡ
  • 5) ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.
Share This Article
Leave a comment