Main News

ಜಿಲ್ಲಾ ಉಸ್ತುವಾರಿ ಅಧಿಕಾರಿಗಳ ನೇಮಕ‌ : ಪಟ್ಟಿ ಬಿಡುಗಡೆ

ನೂತನ ಸಚಿವರಿಗೆ ಖಾತೆ ಹಂಚಿದ ಬೆನ್ನಲ್ಲೇ ಜಿಲ್ಲಾವಾರು ಉಸ್ತುವಾರಿ ಅಧಿಕಾರಿಗಳನ್ನು ನೇಮಕ‌ ಮಾಡಿ ಸರ್ಕಾರ ಆದೇಶ ಮಾಡಿದೆ.

ಯಾವ ಜಿಲ್ಲೆಗೆ , ಯಾರು ಅಧಿಕಾರಿ ವಿವರ ಇಲ್ಲಿದೆ:

  • ಡಾ.ಎನ್ ಮಂಜುಳ – ಬೆಂಗಳೂರು ನಗರ
  • ಪಿ ಹೇಮಲತ – ಬೆಂಗಳೂರು ಗ್ರಾಮಾಂತರ
  • ತುಷಾರ್ ಗಿರಿನಾಥ್ – ರಾಮನಗರ
  • ಎನ್ ಮಂಜುನಾಥ್ ಪ್ರಸಾದ್ – ಚಿತ್ರದುರ್ಗ
  • ಉಮಾ ಮಹಾದೇವನ್ – ಕೋಲಾರ
  • ಎಲ್ ಕೆ ಅತೀಕ್ – ಬೆಳಗಾವಿ
  • ಮನೋಜ್ ಕುಮಾರ್ ಮೀನಾ – ಚಿಕ್ಕಬಳ್ಳಾಪುರ
  • ಡಾ.ಎಸ್ ಸೆಲ್ವಕುಮಾರ್ – ಶಿವಮೊಗ್ಗ
  • ಎಸ್ ಆರ್ ಉಮಾ ಶಂಕರ್ – ದಾವಣಗೆರೆ
  • ಎನ್ ಜಯರಾಮ್ – ಮೈಸೂರು
  • ಡಾ.ವಿ.ರಾಮ್ ಪ್ರಸಾತ್ ಮನೋಹರ್ – ಮಂಡ್ಯ
  • ಬಿ.ಬಿ.ಕಾವೇರಿ – ಚಾಮರಾಜನಗರ
  • ನವೀನ್ ರಾಜ್ ಸಿಂಗ್ – ಹಾಸನ
  • ವಿ ಅನ್ಬುಕುಮಾರ್ – ಕೊಡಗು
  • ಸಿ ಶಿಖಾ – ಚಿಕ್ಕಮಗಳೂರು
  • ಕ್ಯಾಪ್ಟನ್ ಮಣಿವಣ್ಣನ್.ಪಿ – ಉಡುಪಿ
  • ವಿ ಪೊನ್ನುರಾಜ್ – ದಕ್ಷಿಣ ಕನ್ನಡ
  • ರಾಕೇಶ್ ಸಿಂಗ್ – ತುಮಕೂರು
  • ಮೊಹಮ್ಮದ್ ಮೊಹಿಸಿನ್ – ಗದಗ
  • ಡಾ.ರವಿಕುಮಾರ್ ಸುರ್ ಪುರ್ – ಧಾರವಾಡ
  • ಡಿ.ರಣದೀಪ್ – ವಿಜಯಪುರ
  • ಕೆಪಿ ಮೋಹನ್ ರಾಜ್ – ಉತ್ತರ ಕನ್ನಡ
  • ಶಿವಯೋಗಿ ಕಳಸದ – ಬಾಗಲಕೋಟೆ
  • ಗುಂಜನ್ ಕೃಷ್ಣ – ಕಲಬುರ್ಗಿ
  • ಮುನೀಶ್ ಮೌದ್ದಿಲ್ – ಯಾದಗಿರಿ
  • ಡಾ.ವಿಶಾಲ್ ಆರ್ – ರಾಯಚೂರು
  • ಡಾ.ರಶ್ಮಿ ವಿ ಮಹೇಶ್ – ಕೊಪ್ಪಳ
  • ಡಾ.ಎಂಎನ್ ಅಜಯ್ ನಾಗಭೂಷಣ್ – ಬಳ್ಳಾರಿ
  • ರಿಚರ್ಡ್ ವಿನ್ಸೆಂಟ್ ಡಿಸೋಜಾ – ಬೀದರ್
  • ಮನೋಜ್ ಜೈನ್ – ಹಾವೇರಿ
Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024