ಜಿಲ್ಲಾ ಸಹಕಾರಿ ಮುದ್ರಣ ಮತ್ತು ಪ್ರಕಾಶನಾಲಯ ಸಂಘ ಅಧ್ಯಕ್ಷ ಬಿ.ಡಿ. ಪುರುಷೋತ್ತಮ ಅಧ್ಯಕ್ಷತೆಯಲ್ಲಿ ನಡೆದ ಆಡಳಿತಮಂಡಳಿಯ ತುರ್ತು ಸಭೆ ನಡೆಯಿತು.
ಮಂಡ್ಯದ ಅಶೋಕ್ ನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ವೃತ್ತಿಪರ ನಿರ್ದೇಶಕರನ್ನಾಗಿ ಬೇಲೂರು ಬಿ.ಡಿ. ಪುಟ್ಟಸ್ವಾಮಿ ಮತ್ತು ಶ್ರೀರಂಗಪಟ್ಟಣ ಸೋಮಸುಂದರ್ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಿದರು.
ಮಂಗಳೂರು- 3,700 ಕೋಟಿ ರು ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಸಭೆಯಲ್ಲಿ ಮಾತನಾಡಿದ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಬೇಲೂರು ಸೋಮಶೇಖರ್ ಅವರು, ಜಿಲ್ಲಾ ಸಹಕಾರಿ ಮುದ್ರಣ ಮತ್ತು ಪ್ರಕಾಶನಾಲಯ ಸಂಘದ ಆಡಳಿತ ಮಂಡಳಿಯಲ್ಲಿ ಪ್ರಸ್ತುತ 17 ಮಂದಿ ಚುನಾಯಿತ ನಿರ್ದೇಶಕರಿದ್ದಾರೆ.
ಖಾಲಿ ಇದ್ದ ವೃತ್ತಿಪರ ನಿರ್ದೇಶಕ ಸ್ಥಾನಗಳ ಭರ್ತಿಗಾಗಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ಕರೆದು ನೇಮಕ ಪ್ರಕ್ರಿಯೆ ನಡೆಯಿತು ಎಂದು ಹೇಳಿದರು.
ವೃತ್ತಿಪರ ನಿರ್ದೇಶಕರನ್ನಾಗಿ ಬೇಲೂರು ಬಿ.ಡಿ. ಪುಟ್ಟಸ್ವಾಮಿ ಮತ್ತು ಶ್ರೀರಂಗಪಟ್ಟಣ ಸೋಮಸುಂದರ್ ಅವರನ್ನು ಆಡಳಿತ ಮಂಡಳಿಯು ಒಮ್ಮತದಿಂದ ನೇಮಕಮಾಡಿದೆ, ಸಂಘದ ಅಭಿವೃದ್ಧಿ ಮತ್ತು ಹಿತಕ್ಕಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರಿ ಮುದ್ರಣ ಮತ್ತು ಪ್ರಕಾಶನಾಲಯ ಸಂಘ ಅಧ್ಯಕ್ಷ ಬಿ.ಡಿ. ಪುರುಷೋತ್ತಮ, ನಿರ್ದೇಶಕರಾದ ನಾಗೇಂದ್ರ, ರಮೇಶ್, ದೇವಾಜು ಮತ್ತು ಚುನಾಯಿತ ನಿರ್ದೇಶಕರು ಉಪಸ್ಥಿತರಿದ್ದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment