ಪ್ರಮೊದ್ ಮುತ್ತಾಲಿಕ್, ಕಾಳೀ ಸ್ವಾಮಿ ಹೊರ ಜಿಲ್ಲೆಗಳ ಕಿಡಿಗೇಡಿಗಳು ಮಂಡ್ಯ ಜಿಲ್ಲೆಗೆ ಬಂದು ಸಮಾಜದ ಶಾಂತಿ ಸಾಮರಸ್ಯ ವನ್ನು ಹಾಳುಮಾಡುವ ಕೆಲಸ ಮಾಡುತ್ತಿದ್ದು.ಇವರನ್ನು ಮಂಡ್ಯ ಜಿಲ್ಲೆ ಗೆ ಪ್ರವೇಶ ಮಾಡದಂತೆ ಸರ್ಕಾರ ನಿರ್ಬಂಧ ಹೇರಬೇಕು ಎಂದು ನಾಳೆ ತಹಶಿಲ್ದಾರರಿಗೆ ಮನವಿ ಸಲ್ಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲು ತೀರ್ಮಾನಿಸಲಾಯಿತು.
ಸಮಾನ ಮನಸ್ಕರ ವೇದಿಕೆಯಿಂದ ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಬೆಯ ಅಧ್ಯಕ್ಷತೆಯಲ್ಲಿ ನಡೆದ ಸಮಾನ ಮನಸ್ಕರ ವೇದಿಕೆಯ ಸಭೆಯಲ್ಲಿ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ ವಹಿಸಿದ್ದರು.
ಇದನ್ನು ಓದಿ : ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
ಸಭೆಯಲ್ಲಿ ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ CS ವೆಂಕಟೇಶ. ರೈತ ಸಂಘಟನೆಯ ಮಂಜೇಶಗೌಡ .ದಲಿತ ಸಂಘರ್ಷ ಸಮಿತಿಯ ಕುಬೇರಪ್ಪ ನಂಜುಂಡ ಮೌರ್ಯ ಸುರೇಶ್. ತಾಹೇರ್ ಶಂಕ್ರಪ್ಪಗೌಡ ಜನವಾದಿ ಮಹಿಳಾ ಸಂಘಟನೆಯ ಜಯಮ್ಮ ಇನ್ನೂ ಮುಂತಾದವರು ಭಾಗವಹಿಸಿದರು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ