ಪ್ರಮೊದ್ ಮುತ್ತಾಲಿಕ್, ಕಾಳೀ ಸ್ವಾಮಿ ಹೊರ ಜಿಲ್ಲೆಗಳ ಕಿಡಿಗೇಡಿಗಳು ಮಂಡ್ಯ ಜಿಲ್ಲೆಗೆ ಬಂದು ಸಮಾಜದ ಶಾಂತಿ ಸಾಮರಸ್ಯ ವನ್ನು ಹಾಳುಮಾಡುವ ಕೆಲಸ ಮಾಡುತ್ತಿದ್ದು.ಇವರನ್ನು ಮಂಡ್ಯ ಜಿಲ್ಲೆ ಗೆ ಪ್ರವೇಶ ಮಾಡದಂತೆ ಸರ್ಕಾರ ನಿರ್ಬಂಧ ಹೇರಬೇಕು ಎಂದು ನಾಳೆ ತಹಶಿಲ್ದಾರರಿಗೆ ಮನವಿ ಸಲ್ಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲು ತೀರ್ಮಾನಿಸಲಾಯಿತು.
ಸಮಾನ ಮನಸ್ಕರ ವೇದಿಕೆಯಿಂದ ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಬೆಯ ಅಧ್ಯಕ್ಷತೆಯಲ್ಲಿ ನಡೆದ ಸಮಾನ ಮನಸ್ಕರ ವೇದಿಕೆಯ ಸಭೆಯಲ್ಲಿ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ ವಹಿಸಿದ್ದರು.
ಇದನ್ನು ಓದಿ : ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
ಸಭೆಯಲ್ಲಿ ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ CS ವೆಂಕಟೇಶ. ರೈತ ಸಂಘಟನೆಯ ಮಂಜೇಶಗೌಡ .ದಲಿತ ಸಂಘರ್ಷ ಸಮಿತಿಯ ಕುಬೇರಪ್ಪ ನಂಜುಂಡ ಮೌರ್ಯ ಸುರೇಶ್. ತಾಹೇರ್ ಶಂಕ್ರಪ್ಪಗೌಡ ಜನವಾದಿ ಮಹಿಳಾ ಸಂಘಟನೆಯ ಜಯಮ್ಮ ಇನ್ನೂ ಮುಂತಾದವರು ಭಾಗವಹಿಸಿದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment