ಗಂಧದಗುಡಿ ಚಿತ್ರದ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮವನ್ನು ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದ ಅಪ್ಪು ಅಭಿಮಾನಿ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ವಿಧಾನಸಭೆ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ -HDK
ಗಿರಿರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ ಪುನೀತ್ ಅಭಿಮಾನಿ. ಮಲ್ಲೇಶ್ವರನ ಲಿಂಕ್ ರೋಡ್ ಸಮೀಪ ತಮ್ಮ ನಿವಾಸದಲ್ಲಿ ‘ಪುನೀತ ಪರ್ವ’ ಕಾರ್ಯಕ್ರಮವನ್ನು ನೋಡುತ್ತ ಕುಳಿತಿದ್ದರು. ಹೃದಯಾಘಾತಕ್ಕೂ ಮುನ್ನ ಎಂಥ ಮನುಷ್ಯ ತೀರಿ ಹೋದ ಎಂದ ಕಣ್ಣೀರಿಟ್ಟಿದ್ದರಂತೆ.
ನಿನ್ನೆ ಪುನಿತ್ ಪರ್ವ ಕಾರ್ಯಕ್ರಮ ನೋಡಿ ಬೇಸರಗೊಂಡಿದ್ದ ಅಭಿಮಾನಿ ಗಿರಿರಾಜ್, ಒಂದು ವಿಡಿಯೋ ನೋಡಿ ನನಗೂ ಅಪ್ಪು ಥರಾ ಊಟ ಮಾಡಿಸು ಎಂದು ಅಮ್ಮನ ಬಳಿ ಹೇಳಿದ್ದನಂತೆ. ಅದರಂತೆ ನಿನ್ನೆ ತಾಯಿ ಕೈಯಲ್ಲಿ ತುತ್ತು ತಿನ್ನಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಅಪ್ಪು ಫೋಟೋಗೆ ಅಭಿಮಾನಿ ದಿನಾ ಪೂಜೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
10.30 ರ ಸುಮಾರಿಗೆ ಬಾತ್ ರೂಮಿಗೆ ಹೋಗಿದ್ದಾರೆ. ಅಲ್ಲಿಯೇ ಕುಸಿದುಬಿದ್ದಿದ್ದಾರೆ. ಮನೆಯವರಿಗೆ ಗೊತ್ತಾದ ಕೂಡಲೇ ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ವೈದ್ಯರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ