ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯೆವ್ಗೆನಿ ಪ್ರಿಗೋಝಿನ್ ನೇತೃತ್ವದ ವ್ಯಾಗ್ನರ್ ಗುಂಪಿನಿಂದ ‘ಸಶಸ್ತ್ರ ದಂಗೆ’ ಎದುರಿಸುತ್ತಿದ್ದ ಆತಂಕ ತಗ್ಗಿದೆ.
ಬೆಲಾರಸ್ ಮಧ್ಯಸ್ಥಿಕೆಯಲ್ಲಿ ನಡೆದ ಒಪ್ಪಂದದ ನಂತರ ವ್ಯಾಗ್ನರ್ ಪಡೆಗಳು ದಂಗೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿವೆ.
ವ್ಯಾಗ್ನರ್ ಕೂಲಿ ಗುಂಪಿನ ಮುಖ್ಯಸ್ಥ ಯೆವ್ಗೆನಿ ಪ್ರಿಗೋಝಿನ್ ತನ್ನ ಸೈನಿಕರೊಂದಿಗೆ ದಕ್ಷಿಣ ರಷ್ಯಾದ ನಗರ ರೊಸ್ಟೋವ್-ಆನ್-ಡಾನ್ ಅನ್ನು ತೊರೆದಿದ್ದಾನೆ ಅಂತ ತಿಳಿದು ಬಂದಿದೆ.ಮದ್ದೂರಿನಲ್ಲಿ ಅಪರಿಚಿತ ವಾಹನಕ್ಕೆ ಬೈಕ್ ಢಿಕ್ಕಿ : ಕೋಲಾರ , ಕೊಪ್ಪಳದ ಯುವಕರಿಬ್ಬರ ದುರಂತ ಸಾವು
ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರ ಮಧ್ಯಸ್ಥಿಕೆಯಲ್ಲಿ ಪ್ರಿಗೋಝಿನ್ ಮತ್ತು ಅವರ ವ್ಯಾಗ್ನ ಸೈನಿಕರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲಿದ್ದಾರೆ ಮತ್ತು ಪ್ರಿಗೋಝಿನ್ ಬೆಲಾರಸ್ ನಲ್ಲಿ ಗಡೀಪಾರು ಆಗಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಂಪಿಯನ್ಸ್ ಟ್ರೋಫಿ: ಕಾಂಗರೂಗಳನ್ನು ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಭಾರತ
ಜೆಟ್ ವಿಮಾನ ಪತನ: 6 ಮಂದಿ ಸಾವು, ಹಲವಾರು ಮನೆಗಳಿಗೆ ಬೆಂಕಿ
ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ಬಂಧನ: 48 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ