ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪುಲ್ವಾಮಾದ ದ್ರಾಬ್ಗಾಮ್ ಪ್ರದೇಶದಲ್ಲಿ ಪೋಲಿಸರು ಹಾಗೂ ಭಾರತೀಯ ಸೇನಾ ಪಡೆ ನಡೆಸಿದ ಎನ್ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಟ್ಟು ಕೊಲ್ಲಲಾಗಿದೆ.
ಹತ್ಯೆಗೀಡಾದ ಮೂವರು ಭಯೋತ್ಪಾದಕರು ಸ್ಥಳೀಯರು. ಭಯೋತ್ಪಾದಕ ಸಂಘಟನೆ ಎಲ್ಇಟಿ ಜೊತೆ ನಂಟು ಹೊಂದಿದ್ದರು. ಅವರಲ್ಲಿ ಓರ್ವನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದೆ.
ಇದನ್ನು ಓದಿ – ವಿಧಾನ ಪರಿಷತ್ನ 4 ಕ್ಷೇತ್ರಗಳಿಗೆ ನಾಳೆ ಮತದಾನ: 2.84 ಲಕ್ಷ ಮತದಾರರು, 49 ಮಂದಿ ಚುನಾವಣಾ ಕಣದಲ್ಲಿ
ಮೇ 13 ರಂದು ನಮ್ಮ ಸಹೋದ್ಯೋಗಿ ಹುತಾತ್ಮ ರೆಯಾಜ್ ಅಹ್ಮದ್ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ