ರಾಷ್ಟ್ರೀಯ

ಸೇನಾ ಹೆಲಿಕ್ಯಾಪ್ಟರ್ ಪತನ : ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದ CRPF

ಊಟಿ ಬಳಿಯ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನಗೊಂಡ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನ್ನು  CRPF ಬಂಧಿಸಿದೆ ಎನ್ನುವ ಅಂಶ ಗೊತ್ತಾಗಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿತು ರಾವತ್ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ವಿಫಲಗೊಂಡು ನಿಧನರಾದರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ, ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು CRPF ಕೋಬ್ರಾ ಪಡೆ ಬಂಧಿಸಿದೆ ಎನ್ನಲಾಗಿದೆ.

ಸೇನಾಪಡೆಗಳ ಉನ್ನತ ನಾಯಕರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹೇಗಾಯಿತು? ಎನ್ನುವುದರ ಬಗ್ಗೆ ಚರ್ಚೆ ಮತ್ತು ಗಂಭೀರವಾಗಿ ತನಿಖೆ ಆರಂಭವಾಗಿದೆ.

Team Newsnap
Leave a Comment
Share
Published by
Team Newsnap

Recent Posts

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024