ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಾಬ್ ಗೋಸ್ವಾಮಿ ತಲೋಜಾ ಜೈಲಿಗೆ ಶಿಪ್ಟ್ ಮಾಡಲಾಗಿದೆ.
ಅರ್ನಾಬ್ ಮಧ್ಯಂತರ ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದೆ.ತೀರ್ಪು ಹೊರ ಬರುವ ತನಕ ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸವೇ ಗತಿಯಾಗಿದೆ.
ಈ ಹಿನ್ನೆಲೆಯಲ್ಲಿ ಅರ್ನಾಬ್ ರನ್ನು
ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ ಕರೆದೊಯ್ಯಲಾಗಿದೆ. ಅಲಿಭಾಗ್ ನ್ಯಾಯಾಲಯ ಅರ್ನಾಬ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೊನಾ ಕಾರಣದಿಂದಾಗಿ ಅಲಿಭಾಗ್ ನಲ್ಲಿರುವ ಶಾಲೆಯನ್ನು ತಾತ್ಕಾಲಿಕ ಜೈಲನ್ನಾಗಿ ಮಾಡಿ, ಅರ್ನಾಬ್ ಅವರನ್ನು ಅಲ್ಲಿಯೇ ಇರಿಸಲಾಗಿತ್ತು.
ಈಗ ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಬಾಂಬೆ ಹೈಕೋರ್ಟ್, ಸೋಮವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಅರ್ನಾಬ್ ಅವರನ್ನು ಅಲಿಭಾಗ್ ನಿಂದ ತಲೋಜಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
ನವದೆಹಲಿ ,ಏಪ್ರಿಲ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,600 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ನಿತಿನ್ ಗಡ್ಕರಿ ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಲೋಕಸಭೆ ಚುನಾವಣೆ ಪ್ರಚಾರದ… Read More
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲು ಹೆಚ್ಚು ಸಮರ್ಥರು ಎಂದು ಹೇಳಿದ್ದಾರೆ. ಲೋಕಸಭಾ… Read More
This website uses cookies.
Leave a Comment