ಮುರುಘಾ ಸ್ವಾಮಿಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಪೋಕ್ಸೋ ಕೇಸ್ನಲ್ಲಿ ಮೂರನೇ ಆರೋಪಿ ಬಂಧನವಾಗಿದೆ. ಶಿವಮೂರ್ತಿ ಸ್ವಾಮಿ ಉತ್ತರಾಧಿಕಾರಿ ಎಂದು ಬಿಂಬಿತವಾಗಿದ್ದ ಮರಿಸ್ವಾಮಿ ಬಸವಾದಿತ್ಯನು ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಗುರವೇ ಪರಬ್ರಹ್ಮ|| ಶಿಕ್ಷಕರ ದಿನಾಚರಣೆ (Teachers Day – 2022
ಪೋಕ್ಸೋ ಕೇಸ್ ದಾಖಲಾಗಿ 11 ದಿನಗಳ ಬಳಿಕ ಬಸವಾದಿತ್ಯನನ್ನೂ ಬಂಧಿಸಲಾಗಿದೆ. ಅಲ್ಲದೆ ಮುರುಘಾ ಸ್ವಾಮಿ ಬಂಧನದ 5 ದಿನಗಳ ಬಳಿಕ ಮರಿಸ್ವಾಮಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಮುರುಘಾ ಸ್ವಾಮಿ ಬಂಧನವಾಗ್ತಿದ್ದಂತೆ ಆರೋಪಿ ಬಸವಾದಿತ್ಯ ಪರಾರಿಯಾಗಿ ಹೊಸಪೇಟೆಯಲ್ಲಿನ ಭಕ್ತರ ಮನೆಯಲ್ಲಿ ಅಡಗಿ ಕುಳಿತಿದ್ದ. ಇದೀಗ ಪೊಲೀಸರು ಬಂಧಿಸಿದ್ದಾರೆ.
ಸ್ವಾಮಿ ಬೇಲ್ ಭವಿಷ್ಯ ಇಂದು ನಿರ್ಧಾರ ?
ಮುರುಘಾ ಸ್ವಾಮಿ 4 ದಿನಗಳ ಪೊಲೀಸ್ ಕಸ್ಟಡಿ ಇಂದು ಬೆಳಗ್ಗೆ 11 ಗಂಟೆಗೆ ಅಂತ್ಯಗೊಳ್ಳಲಿದೆ. ಸರಣಿ ವಿಚಾರಣೆ, ಮೆಡಿಕಲ್ ಚೆಕಪ್, ಸ್ಥಳ ಮಹಜರು ಮುಗಿಸಿರುವ ಪೊಲೀಸರು ಸೋಮವಾರ ಸ್ವಾಮಿಯನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಈ ಮೊದಲು ಸ್ವಾಮಿಯ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿಕೆ ಮಾಡಿತ್ತು. ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಮಾಡಿತ್ತು. ಇವತ್ತಿಗೆ ಕಸ್ಟಡಿ ಅಂತ್ಯಗೊಂಡಿದ್ದು, ಶ್ರೀಗಳ ಬಂಧನದ ಭವಿಷ್ಯ ಇವತ್ತು ನಿರ್ಧಾರವಾಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ