ಮುರುಘಾ ಸ್ವಾಮಿಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಪೋಕ್ಸೋ ಕೇಸ್ನಲ್ಲಿ ಮೂರನೇ ಆರೋಪಿ ಬಂಧನವಾಗಿದೆ. ಶಿವಮೂರ್ತಿ ಸ್ವಾಮಿ ಉತ್ತರಾಧಿಕಾರಿ ಎಂದು ಬಿಂಬಿತವಾಗಿದ್ದ ಮರಿಸ್ವಾಮಿ ಬಸವಾದಿತ್ಯನು ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಗುರವೇ ಪರಬ್ರಹ್ಮ|| ಶಿಕ್ಷಕರ ದಿನಾಚರಣೆ (Teachers Day – 2022
ಪೋಕ್ಸೋ ಕೇಸ್ ದಾಖಲಾಗಿ 11 ದಿನಗಳ ಬಳಿಕ ಬಸವಾದಿತ್ಯನನ್ನೂ ಬಂಧಿಸಲಾಗಿದೆ. ಅಲ್ಲದೆ ಮುರುಘಾ ಸ್ವಾಮಿ ಬಂಧನದ 5 ದಿನಗಳ ಬಳಿಕ ಮರಿಸ್ವಾಮಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಮುರುಘಾ ಸ್ವಾಮಿ ಬಂಧನವಾಗ್ತಿದ್ದಂತೆ ಆರೋಪಿ ಬಸವಾದಿತ್ಯ ಪರಾರಿಯಾಗಿ ಹೊಸಪೇಟೆಯಲ್ಲಿನ ಭಕ್ತರ ಮನೆಯಲ್ಲಿ ಅಡಗಿ ಕುಳಿತಿದ್ದ. ಇದೀಗ ಪೊಲೀಸರು ಬಂಧಿಸಿದ್ದಾರೆ.
ಸ್ವಾಮಿ ಬೇಲ್ ಭವಿಷ್ಯ ಇಂದು ನಿರ್ಧಾರ ?
ಮುರುಘಾ ಸ್ವಾಮಿ 4 ದಿನಗಳ ಪೊಲೀಸ್ ಕಸ್ಟಡಿ ಇಂದು ಬೆಳಗ್ಗೆ 11 ಗಂಟೆಗೆ ಅಂತ್ಯಗೊಳ್ಳಲಿದೆ. ಸರಣಿ ವಿಚಾರಣೆ, ಮೆಡಿಕಲ್ ಚೆಕಪ್, ಸ್ಥಳ ಮಹಜರು ಮುಗಿಸಿರುವ ಪೊಲೀಸರು ಸೋಮವಾರ ಸ್ವಾಮಿಯನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಈ ಮೊದಲು ಸ್ವಾಮಿಯ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿಕೆ ಮಾಡಿತ್ತು. ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಮಾಡಿತ್ತು. ಇವತ್ತಿಗೆ ಕಸ್ಟಡಿ ಅಂತ್ಯಗೊಂಡಿದ್ದು, ಶ್ರೀಗಳ ಬಂಧನದ ಭವಿಷ್ಯ ಇವತ್ತು ನಿರ್ಧಾರವಾಗಲಿದೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment