ಮೃತ ವ್ಯಕ್ತಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ ಈತ ಹಲಗೂರು ಸಮೀಪದ ಗ್ರಾಮವೊಂದರ ನಿವಾಸಿ.
ಆತನ ಹೆಂಡತಿ ಶಿಲ್ಪಾ ಹಾಗೂ ಆಕೆಯ ಪ್ರಿಯಕರ ಆರೋಪಿಗಳು.
ಕಳೆದ ಮೂರು ದಿನಗಳ ಹಿಂದೆ ಮಹೇಶ್ ಅನ್ನು ಆರೋಪಿಗಳು ಕೊಲೆ ಮಾಡಿದ್ದರು. ನಂತರ ಮಂಡ್ಯಕ್ಕೆ ಮಹೇಶ್ ಶವವನ್ನು ತೆಗೆದುಕೊಂಡು ಹೋಗಿ ಮೂರ್ಛೆರೋಗ ಬಂದು ಸಾವನ್ನಪ್ಪಿದ್ದಾರೆ ಎಂದು ಪತ್ನಿ ಶಿಲ್ಪಾ ಕಥೆ ಕಟ್ಟಿದ್ದಳು.
ಈ ಬಗ್ಗೆ ಅನುಮಾನಗೊಂಡು ಪೋಷಕರು ಮಹೇಶ್ ಮೃತ ದೇಹವನ್ನು ಪರಿಶೀಲನೆ ನಡೆಸಿದಾಗ ದೇಹದಲ್ಲಿ ಗಾಯಗಳು ಗುರುತು ಪತ್ತೆಯಾಗಿದೆ.
ಸಿಇಟಿ ರ್ಯಾಂಕ್ ಪಟ್ಟಿ ರದ್ದು : ಹೈಕೋರ್ಟ್ ಮಹತ್ವದ ಆದೇಶ
ಈ ಕುರಿತಂತೆ ಕೂಡಲೇ ಮಂಡ್ಯ ಪೊಲೀಸರಿಗೆ ಪೋಷಕರು ಮಾಹಿತಿ ನೀಡಿದ್ದರು. ನಂತರ ಮಂಡ್ಯ ಪೊಲೀಸರು ಮರಣೋತ್ತರ ಪರೀಕ್ಷೆಯನ್ನು ಮಾಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಹೇಶ್ ಕೊಲೆಯಾಗಿರುವುದು ದೃಢಪಟ್ಟಿದೆ.
ನಂತರ ಈ ಸಂಬಂಧ ಮಂಡ್ಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಕೋಣಗುಂಟೆ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಸದ್ಯ ಕೋಣನಕುಂಟೆ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment