ಒಂದೇ ದಿನ ರಾಜ್ಯದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಡಿಸಿ ಮಂಜುನಾಥ್ ಹಾಗೂ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಒಂದೇ ದಿನ ಭ್ರಷ್ಟಾಚಾರದ ಆರೋಪ ಮೇಲೆ IAS, IPS ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅರಗ ಜ್ಞಾನೇಂದ್ರ, IPS ಅಧಿಕಾರಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.
ಅಕ್ರಮದ ಆರೋಪ ಹಿನ್ನೆಲೆ ತನಿಖೆ ನಡೆಸಿದ್ದೇವೆ. ಸಿಐಡಿ ತಂಡ 2 ಗಂಟೆಯಲ್ಲಿ ಒಬ್ಬರನ್ನು ಅರೆಸ್ಟ್. ಮಾಡಿತ್ತು. ಕಲಬುರಗಿಗೆ ತೆರಳಿ ಬಂಧಿಸಿತ್ತು ಬ್ರೋಕರ್ ಹಾಗೂ ಹಣ ಕೊಟ್ಟವರನ್ನು ಬಂಧಿಸಲಾಗಿದೆ.
ಐದು ಲಕ್ಷ ರು ಲಂಚ ಪಡೆದ ಆರೋಪ : ಬೆಂಗಳೂರು ನಗರ ಡಿಸಿ ಮಂಜುನಾಥ್ ಬಂಧನ
ಪ್ರಕರಣದ ಬಗ್ಗೆ ಪಾರದರ್ಶಕವಾಗಿ ವಿಚಾರಣೆ ನಡೆದಿದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿರಲಿಲ್ಲ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು