crime

ಗಂಡನನ್ನು ಜೈಲಿನಿಂದ ಹೊರ ತರಲು ಡ್ರಗ್ಸ್​​ ಮಾರುತ್ತಿದ್ದ ಮಹಿಳೆ ಬಂಧನ

ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಬಾಣಸವಾಡಿ‌ ಪೊಲೀಸರು ಬಂಧಿಸಿದ್ದಾರೆ.

ಫಾತಿಮಾ ಓಮರೀ ಬಂಧಿತ ಆರೋಪಿ. ಕಮನಹಳ್ಳಿ ಬಳಿ ಇರುವ ಕಾಫಿ ಡೇ ಬಳಿ‌ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಳು. ಈ‌ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಇದನ್ನು ಓದಿ – UP ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡದ ಸುಪ್ರೀಂ

ಬಂಧಿತ ಮಹಿಳೆಯಿಂದ 1.5 ಲಕ್ಷ ಬೆಲೆ ಬಾಳುವ ಎಂಡಿ ಕ್ರಿಸ್ಟಲ್ ಮಾದಕ ವಸ್ತು ಹಾಗೂ ಒಂದು ಐ ಪೋನ್​ನನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಆಫ್ರಿಕಾದ ತಾಂಜೇನಿಯಾ ದೇಶದಿಂದ 2018ರಲ್ಲಿ ಟೂರಿಸ್ಟ್ ವೀಸಾದ ಅಡಿಯಲ್ಲಿ ಭಾರತಕ್ಕೆ ಬಂದಿದ್ದಳು. ಮೀಸಾ ಅವಧಿ ಮುಗಿದಿದ್ದರು ಕೂಡ ಅಕ್ರಮವಾಗಿ ಬೆಂಗಳೂರಿನಲ್ಲಿ ‌ವಾಸವಾಗಿದ್ದಳು. ಮಾದಕ ವಸ್ತುಗಳನ್ನು ಮಾರಾಟ ಮಾಡಿ‌ ಹೈ-ಫೈ ಜೀವನವನ್ನು ನಡೆಸುತ್ತಿದ್ದಳು. ಈಕೆಯ ಗಂಡನು ಮಾದಕ ದಂಧೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದಾನೆ. ಗಂಡನನ್ನು ಜೈಲಿನಿಂದ ಹೊರತರಲು ಮಾದಕ ವಸ್ತುವನ್ನು ಮಾರಾಟ ಮಾಡಲು ಮುಂದಾಗಿದ್ದಾಳೆ ಗಂಡ ಕೆಲ್ವಿನ್ ಜೋಸೆಫ್​ನನ್ನ ಸಂಪಿಗೆಹಳ್ಳಿ ಪೊಲೀಸರು ಒಂದು ವರ್ಷದ ಹಿಂದೆ ಬಂಧಿಸಿದ್ದರು. ಇದನ್ನು ಓದಿ – ವಿಧಾನಪರಿಷತ್ ಸದಸ್ಯರಾಗಿ 7 ಸದಸ್ಯರು ಪ್ರಮಾಣವಚನ ಸ್ವೀಕಾರ

ಗಂಡನ ಬಂಧನದ ಬಳಿಕ ಆತನ ದಂಧೆ ಮುಂದುವರೆಸಿದ್ದಳು. ಸದ್ಯ ಬಂಧಿತ ಆರೋಪಿಯ ಮೇಲೆ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನು ಓದಿ – ಮಧು ಜಿ ಮಾದೇಗೌಡರಿಗೆ ಜಯ:ಮೈಸೂರು ವಿಭಾಗದಲ್ಲೇ ಕಾಂಗ್ರೆಸ್ ನಲ್ಲಿ ಹೊಸ ಹುರುಪು- ಹೊಸ ಭರವಸೆ

ಡ್ರಗ್ಸ್

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024