ಮಂಡ್ಯ : ಏಪ್ರಿಲ್ 26 ಮಂಡ್ಯ ಜಿಲ್ಲೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.
ಮಂಡ್ಯಕ್ಕೂ ಭೇಟಿಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ ಅವರು ಆದಿಚುಂಚನಗಿರಿ ಭೇಟಿ ನೀಡಿ ಕಾಲಭೈರವ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ಗೊತ್ತಾಗಿದೆ.
ಇದನ್ನು ಓದಿ –ಟಿಕೆಟ್ ವಂಚಿತ ಶಾಸಕ ರಾಮದಾಸ್ರನ್ನು ತಬ್ಬಿ ಬೆನ್ನು ತಟ್ಟಿದ ಗೃಹ ಮಂತ್ರಿ ಅಮಿತ್ ಶಾ
ನಂತರ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಮತದಾರರ ಸೆಳೆಯಲಿದ್ದಾರೆ. ಮಂಡ್ಯ ಜಿಲ್ಲೆಯಾದ್ಯಂತ ರಸ್ತೆಯುದ್ದಕ್ಕೂ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು