Trending

ಕೃತಕ ಬುದ್ಧಿಮತ್ತೆಯ ವರ್ಚುಯಲ್ ಶೃಂಗ ಸಭೆ

‘ಕೃತಕ ಬುದ್ಧಿಮತ್ತೆ'(Artificial Intelligence) ಕುರಿತ ‘ರೈಸ್ ೨೦೨೦’ ಜಾಗತಿಕ ವರ್ಚುಯಲ್ ಶೃಂಗಸಭೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 5 ರಂದು ಉದ್ಘಾಟಿಸಲಿದ್ದಾರೆ.

ರೆಸ್ಪಾನ್ಸಿಬಲ್ ಎ ಐ ಫಾರ್ ಸೋಷಿಯಲ್ ಎಂಪವರ್ಮೆಂಟ್ ೨೦ ೨೦ ಶೃಂಗ ಸಮಾವೇಶವನ್ನು ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ನೀತಿ ಆಯೋಗ ಜಂಟಿಯಾಗಿ ಆಯೋಜಿಸಿವೆ.

ಅಕ್ಟೋಬರ್ ೫ರಿಂದ ೯ರ ತನಕ ಐದು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಖಾತೆ ಸಚಿವ ರವಿಶಂಕರ್ ಪ್ರಸಾದ್ ಮತ್ತಿತರರು ಭಾಗವಹಿಸಲಿದ್ದಾರೆ.

ಜಗತ್ಪ್ರಸಿದ್ಧ ಕೃತಕ ಬುದ್ಧಿಮತ್ತೆ ತಜ್ಞ ಪ್ರೊಫೆಸರ್ ರಾಜ್ ರೆಡ್ಡಿ, ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಅಧ್ಯಕ್ಷ ಮುಖಶ್ ಅಂಬಾನಿ, ಐಬಿಎಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಕೃಷ್ಣ ಮತ್ತಿತರು ಪಾಲ್ಗೊಳ್ಳಲಿದ್ದಾರೆ.
ಒಂದು ಶತಕೋಟಿಗೂ ಅಧಿಕ ಸಂಖ್ಯೆಯಲ್ಲಿ ಭಾರತೀಯರನ್ನು ಕೃತಕ ಬುದ್ಧಿಮತ್ತೆ ವಿಚಾರದಲ್ಲಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಕುರಿತಂತೆ ಈ ಸಂದರ್ಭದಲ್ಲಿ ನಡೆಯಲಿದೆ.

ಜಗತ್ತಿನ ವಿವಿಧ ದೇಶಗಳ ೧೫ ಸಾವಿರಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಂಶೋಧನ ಉದ್ಯಮ ಹಾಗೂ ಸರ್ಕಾರದ ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ತಂತ್ರಜ್ಞಾನ ಇಲಾಖೆ ತಿಳಿಸಿದೆ.

೨೦೩೫ರ ವೇಳೆಗೆ ಭಾರತದ ಆರ್ಥಿಕತೆಗೆ ೯೫೭ ಶತಕೋಟಿ ಅಮೆರಿಕನ್ ಡಾಲರ್ ನಷ್ಟು ಆದಾಯ ಹೆಚ್ಚಾಗುವ ನಿಟ್ಟಿನಲ್ಲಿ ಈ ಸಮಾವೇಶ ಸಹಕಾರಿಯಾಗಲಿದೆ ಎಂದು ಉದ್ಯಮದ ವಿಶ್ಲೇಷಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024