ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಇನ್ನೂ ಹಸಿ ಇರುವಾಗಲೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಸರಸ ಸಲ್ಲಾಪ ಪ್ರಕರಣದ ವಿಡಿಯೋ ವೈರಲ್ ಆಗಿದೆ.
ವಿಜಯಪುರ ಜಿಲ್ಲೆಯ ತಾಂಬಾ ಆರೋಗ್ಯ ಕೇಂದ್ರದಲ್ಲೇ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಆಶಾ ಕಾರ್ಯಕರ್ತೆಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ದೃಷ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಪ್ರಕರಣದ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಾಂಬಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎ.ಎಸ್. ಭಗವಾನ್ ಗ್ರಾಪಂ ಸದಸ್ಯನ ವಿರುದ್ಧ ದೂರು ನೀಡಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯನ ರಾಸಲೀಲೆ ವಿಡಿಯೊ ತುಣುಕುಗಳು ಜಿಲ್ಲೆಯಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ