ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು.
ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ ಹೀಗಾಗಿ ಭಕ್ತರಿಗೆ ಯಾವುದೇ ಅಡಚಣೆ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟ ಚಾಮುಂಡೇಶ್ವರಿ ದೇವಸ್ಧಾನದಲ್ಲಿ 2023 ನೇ ಆಷಾಢ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಅಂಗವಾಗಿ ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಈ ಹಿಂದೆ ನಡೆದಿರುವ ಕ್ರಮಗಳನ್ನು ಅನುಸರಿ, ಯಾವುದು ಲೋಪವಿರುವ ವ್ಯವಸ್ಥೆಗಳನ್ನು ಸರಿ ಪಡಿಸಿ ಜನರಿಗೆ ಅನುಕೂಲ ವಾಗುವ ಎಲ್ಲಾ ವ್ಯವಸ್ಥೆಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜೂ. 15ಕ್ಕೆ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ
ಈ ವೇಳೆ ಸಭೆಯಲ್ಲಿ ಎನ್.ಆರ್ ಕ್ಷೇತದ ಶಾಸಕರಾದ ತನ್ವಿರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬನೋತ್, ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment