ಗಂಜಾಂನ ಸಂಗಮದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26)ಪ್ರವಾಹದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋಗಿದ್ದನು.ಇದನ್ನು ಓದಿ –ಅನಾರೋಗ್ಯ ಸಮಸ್ಯೆ: ಆತ್ಮಹತ್ಯೆ ಮಾಡಿಕೊಂಡ SJB IT ಕಾಲೇಜು ಪ್ರೊಫೆಸರ್ ಚೈತ್ರಾ
ತಾಲೂಕಿನ ದೊಡ್ಡಪಾಳ್ಯ ಸಮೀಪದ ಖಾಸಗಿ ವಿದ್ಯುತ್ ಉತ್ಪಾದನಾ ಕಾರ್ಯಗಾರದ ತಡೆಗೋಡೆ ಸಿಲುಕಿದ್ದ ಮೃತನ ದೇಹ ಪತ್ತೆಯಾಗಿದೆ.
ನಾಳೆ ಸಿಎಂ ಬಾಗೀನ ಅರ್ಪಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಇಳಿಮುಖವಾಗಿದೆ . ಹೀಗಾಗಿ ಯುವಕ ಮೃತ ದೇಹ ಪತ್ತೆ ಹಚ್ಚಲು ಸುಲಭವಾಗಿದೆ
ಜುಲೈ 12 ರಂದು ಕೆ ಆರ್ ಎಸ್ ಡ್ಯಾಂ ಬಳಿ ಕಾವೇರಿ ನದಿಗೆ ಹಾರಿದ್ದ ಮೈಸೂರಿನ ಯುವಕ ಸೃಜನ್ ಮೃತ ದೇಹವೂ ಇಂದು ಬೆಳಿಗ್ಗೆ ಪತ್ತೆಯಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು