ಶ್ರೀರಂಗಪಟ್ಟಣದ ಕಾವೇರಿ ನದಿ ಸಂಗಮದ ಬಳಿ ಕೊಚ್ಚಿ ಹೋಗಿದ್ದ ಬೆಂಗಳೂರಿನ ಯುವಕನ ಮೃತ ದೇಹವು ಸತತ 6 ದಿನಗಳ ಕಾರ್ಯಚರಣೆ ಬಳಿಕ ಇಂದು ಪತ್ತೆಯಾಗಿದೆ
ಗಂಜಾಂನ ಸಂಗಮದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26)ಪ್ರವಾಹದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋಗಿದ್ದನು.ಇದನ್ನು ಓದಿ –ಅನಾರೋಗ್ಯ ಸಮಸ್ಯೆ: ಆತ್ಮಹತ್ಯೆ ಮಾಡಿಕೊಂಡ SJB IT ಕಾಲೇಜು ಪ್ರೊಫೆಸರ್ ಚೈತ್ರಾ

ತಾಲೂಕಿನ ದೊಡ್ಡಪಾಳ್ಯ ಸಮೀಪದ ಖಾಸಗಿ ವಿದ್ಯುತ್ ಉತ್ಪಾದನಾ ಕಾರ್ಯಗಾರದ ತಡೆಗೋಡೆ ಸಿಲುಕಿದ್ದ ಮೃತನ ದೇಹ ಪತ್ತೆಯಾಗಿದೆ.
ನಾಳೆ ಸಿಎಂ ಬಾಗೀನ ಅರ್ಪಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಇಳಿಮುಖವಾಗಿದೆ . ಹೀಗಾಗಿ ಯುವಕ ಮೃತ ದೇಹ ಪತ್ತೆ ಹಚ್ಚಲು ಸುಲಭವಾಗಿದೆ
ಸೃಜನ್ ಮೃತ ದೇಹವೂ ಪತ್ತೆ

ಜುಲೈ 12 ರಂದು ಕೆ ಆರ್ ಎಸ್ ಡ್ಯಾಂ ಬಳಿ ಕಾವೇರಿ ನದಿಗೆ ಹಾರಿದ್ದ ಮೈಸೂರಿನ ಯುವಕ ಸೃಜನ್ ಮೃತ ದೇಹವೂ ಇಂದು ಬೆಳಿಗ್ಗೆ ಪತ್ತೆಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು