ಗಂಜಾಂನ ಸಂಗಮದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26)ಪ್ರವಾಹದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋಗಿದ್ದನು.ಇದನ್ನು ಓದಿ –ಅನಾರೋಗ್ಯ ಸಮಸ್ಯೆ: ಆತ್ಮಹತ್ಯೆ ಮಾಡಿಕೊಂಡ SJB IT ಕಾಲೇಜು ಪ್ರೊಫೆಸರ್ ಚೈತ್ರಾ
ತಾಲೂಕಿನ ದೊಡ್ಡಪಾಳ್ಯ ಸಮೀಪದ ಖಾಸಗಿ ವಿದ್ಯುತ್ ಉತ್ಪಾದನಾ ಕಾರ್ಯಗಾರದ ತಡೆಗೋಡೆ ಸಿಲುಕಿದ್ದ ಮೃತನ ದೇಹ ಪತ್ತೆಯಾಗಿದೆ.
ನಾಳೆ ಸಿಎಂ ಬಾಗೀನ ಅರ್ಪಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಇಳಿಮುಖವಾಗಿದೆ . ಹೀಗಾಗಿ ಯುವಕ ಮೃತ ದೇಹ ಪತ್ತೆ ಹಚ್ಚಲು ಸುಲಭವಾಗಿದೆ
ಜುಲೈ 12 ರಂದು ಕೆ ಆರ್ ಎಸ್ ಡ್ಯಾಂ ಬಳಿ ಕಾವೇರಿ ನದಿಗೆ ಹಾರಿದ್ದ ಮೈಸೂರಿನ ಯುವಕ ಸೃಜನ್ ಮೃತ ದೇಹವೂ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment