ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನಗಳ ಆಟ ಮಳೆಯಿಂದ ಹಾಳಾಗಿದ್ದ ಕಾರಣ, ಪಂದ್ಯವು ಡ್ರಾನಲ್ಲಿ ಅಂತ್ಯವಾಯಿತು.
ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಘೋಷಿಸಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಆಘಾತವನ್ನುಂಟುಮಾಡಿದೆ. ಸರಣಿಯ ಮಧ್ಯದಲ್ಲಿ ಅಶ್ವಿನ್ ತೆಗೆದುಕೊಂಡ ಈ ನಿರ್ಧಾರದಿಂದ, ತಂಡದ ಆಟಗಾರರು ಮತ್ತು ಅಭಿಮಾನಿಗಳು ಆಶ್ಚರ್ಯಗೊಂಡಿದ್ದಾರೆ.
ಇದನ್ನು ಓದಿ – ಎಲ್ಲಾ ಶಾಸಕರ ಕ್ಷೇತ್ರಗಳಿಗೆ ₹2,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ
ಅಶ್ವಿನ್ ಅವರ ಕ್ರಿಕೆಟ್ ವಿದಾಯವು ಟೀಮ್ ಇಂಡಿಯಾ ತಂಡದ ಸ್ಪಿನ್ ವಿಭಾಗದ ಅನುಭವದ ಕೊರತೆಯನ್ನು ಮುಂದಿನ ಪಂದ್ಯಗಳಲ್ಲಿ ಎದುರಿಸಬೇಕಾದ ಪರಿಸ್ಥಿತಿಯನ್ನು ಸೃಷ್ಟಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು