ಯುವರತ್ನ ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡು ಇಂದಿಗೆ 20 ದಿನಗಳಾದವು.
ಕನಾ೯ಟಕದ ಜನರಿಗೆ ಮನೆ ಮಗನನ್ನೇ ಕಳೆದುಕೊಂಡಂತಾಗಿದೆ. ಕೇವಲ ಪುನೀತ್ ಗೆ ಮಾತ್ರ ಹೃದಯಘಾತವಾಗಿಲ್ಲ. ಬದಲಿಗೆ ಕೋಟ್ಯಾಂತರ ಅಭಿಮಾನಿ ದೇವರುಗಳಿಗೆ, ರಾಜ್ಯ ಪ್ರತಿ ಮನೆಯ ಸದಸ್ಯರಿಗೂ ಅವರೆಲ್ಲರ ಹೃದಯ ಸ್ಥಂಭನವಾದ ಅನುಭವವಾಗಿದೆ.
ಇನ್ನು ರಾಜ್ ಕುಟುಂಬ ಸದಸ್ಯರಿಗೆ, ಪತ್ನಿ ಅಶ್ವಿನಿ ಹಾಗೂ ಪುತ್ರಿಯವರಿಗೆ ಆಕಾಶವೇ ಕಳಚಿ ಬಿದ್ದಂತಾಗಿದೆ.
ಈವೇಳೆ ಸದಾ ನೋವಿನಿಂದ ಕೂಡಿ ಭಾರವಾಗಿರುವ ಹೃದಯ ಇಟ್ಟುಕೊಂಡು ಮಾತು ಬಾರದ ಪತ್ನಿ ಅಶ್ವಿನಿ ರಾಜ್ಯದ ಜನರಿಗೆ ಅಭಿಮಾನಿ ದೇವರಿಗೆ ಕೃತಜ್ಙತೆ ಭಾವ ಪೂಣ೯ ಪತ್ರ ತಮ್ಮ ಮನದಾಳದ ಇಂಗಿತವನ್ನು ಹಂಚಿಕೊಂಡಿದ್ದಾರೆ
ಪತ್ರ ಹೀಗಿದೆ ;
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment