ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದ ನೋವು ಇನ್ನೂ ಮಾಸಿಲ್ಲ. ಆದರೂ ನಟನ ಪತ್ನಿ ಬೆಂಗಳೂರು ನಗರ ಜಿಲ್ಲಾಡಳಿ ಹಾಗೂ ಪೊಲೀಸ್ ಇಲಾಖೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ದೊಡ್ಮನೆಯ ದೊಡ್ಡ ಗುಣದಂತೆ ಅಪ್ಪು ಪತ್ನಿ ಅಶ್ವಿನಿಯವರು ಈ ಸಂಬಂಧ ಪ್ರಕಟಣೆ ನೀಡಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಪುನೀತ್ ಅಂತ್ಯಸಂಸ್ಕಾರಕ್ಕೆ ಶ್ರಮಿಸಿದ ಬೆಂಗಳೂರು ಜಿಲ್ಲಾಧಿಕಾರಿ, ಪೊಲೀಸರು ಸೇರಿದಂತೆ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.