ಏಷ್ಯಾಕಪ್ ಗೆದ್ದ ಬಳಿಕ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾದ ಸವಾಲನ್ನು ಎದುರಿಸುತ್ತಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಸೆಪ್ಟೆಂಬರ್ 22 ರಿಂದ 27 ರವರೆಗೆ ಭಾರತದ ನೆಲದಲ್ಲಿ ನಡೆಯಲಿದೆ. ವಿಶ್ವಕಪ್ ಗೂ ಮುನ್ನ ಉಭಯ ದೇಶಗಳ ಕೊನೆಯ ಏಕದಿನ ಸರಣಿ ಇದಾಗಿದೆ.
ಅ. 5ರಿಂದ ಭಾರತದಲ್ಲಿ ವಿಶ್ವಕಪ್ ಆರಂಭವಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ.
ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡ ಹೀಗಿದೆ :
ಕೆ.ಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್.
ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್, ಅಕ್ಷರ್ ಪಟೇಲ್ (ಫಿಟ್ನೆಸ್ಗೆ ಅನುಗುಣವಾಗಿ), ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್.
ಅಂದ್ಹಾಗೆ, ವಿಶ್ವಕಪ್ಗೂ ಮುನ್ನ ಸೆಪ್ಟೆಂಬರ್ 22, 24 ಮತ್ತು 27ರಂದು ಉಭಯ ದೇಶಗಳ ನಡುವೆ ಮೂರು ಏಕದಿನ ಪಂದ್ಯಗಳು ನಡೆಯಲಿವೆ.
ಮತ್ತೊಂದೆಡೆ, ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಈಗಾಗಲೇ ಘೋಷಿಸಲಾಗಿದೆ.
- ರಾಜ್ಯದಲ್ಲಿ ಮಿತಿಮೀರಿದ ಅತ್ಯಾಚಾರ, ಸುಲಿಗೆ ಪ್ರಕರಣಗಳು: ಆರ್. ಅಶೋಕ್ ಆಕ್ರೋಶ
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
- ಸಿಎಂ ಸಿದ್ದರಾಮಯ್ಯ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ: ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆ
- NMDC ಮತ್ತು ಕುದುರೆಮುಖ ಕಬ್ಬಿಣ ಅದಿರು ಕಂಪನಿಯ ವಿಲೀನ ಪ್ರಕ್ರಿಯೆ ಪ್ರಗತಿ
- ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನೇಮಕಾತಿ 2025
More Stories
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ಬಂಧನ: 48 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ
ಗಾಜಾದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಅಸ್ತು: ಭಾನುವಾರದಿಂದ ಜಾರಿಗೆ