ನ್ಯೂಸ್ ಸ್ನ್ಯಾಪ್
ಅಸ್ಸಾಂ
ಅಸ್ಸಾಂನ ಬಾಚರ್ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಕೀರ್ತಿ ಜಲ್ಲಿಯವರು ಸ್ವತಃ ತಮ್ಮ ಮದೆವೆಗೇ ರಜೆಯನ್ನು ನಿರಾಕರಿಸಿದ್ದಾರೆ.
ಬಾಚರ್ ನಲ್ಲಿ ದಿನವೊಂದಕ್ಕೆ ಸರಾಸರಿ ೧೦೦ ಜನರಿಗೆ ಕರೋನಾ ಸೋಂಕು ದೃಡಪಡುತ್ತಿರುವ ಹಿನ್ನಲೆಯಲ್ಲಿ ಜನರಿಗೆ ಸಂಪೂರ್ಣ ಸೇವೆ ನೀಡುವ ಸಲುವಾಗಿ ಕೀರ್ತಿಯವರು ಈ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿದೆ.
ಹೈದರಾಬಾದ್ ನ ಮೂಲದವರಾದ ಕೀರ್ತಿಯವರು ತಮ್ಮ ಪೋಷಕರಿಗೆ ಕರೆ ಮಾಡಿ ತಾವು ಮದುವೆಗೆ ರಜೆ ಹಾಕಲಾಗುವದಿಲ್ಲ ಎಂದು ಹೇಳಿ ವರ ಆದಿತ್ಯ ಶಶಿಕಾಂತ್ ಅವರನ್ನು ಬಾಚರ್ ಗೇ ಕರೆಸಿಕೊಂಡು ಮದುವೆಯಾಗಿದ್ದರು. ಅಸ್ಸಾಂ ನಲ್ಲಿ ಬುಧವಾರ ಸಾರ್ವಜನಿಕ ರಜೆ ಇರುವದರಿಂದ ಅಂದೇ ಮದುವೆಯನ್ನು ಮಾಡಿಕೊಂಡಿದ್ದಾರೆ.
ಝೂಮ್ ಆ್ಯಪ್ ನ ಮುಖಾಂತರ ಸುಮಾರು ೮೦೦ ಜನ ಈ ಮದುವೆಗೆ ಹಾಜರಾಗಿದ್ದರು. ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರವನ್ನು ಸ್ವಹಿತಾಸಕ್ತಿಗೋಸ್ಕರ ಬಳಸಿಕೊಳ್ಳುವ ಇಂದಿನ ದಿನಗಳಲ್ಲಿ, ಜನಸೇವೆಗೆ ತಮ್ಮನ್ನು ತಾವೇ ಮುಡಿಪಾಗಿಡುವ ಇಂತಹ ಅಧಿಕಾರಿಗಳು ಎಲ್ಲರಿಗೂ ಮಾದರಿ.
ಕೀರ್ತಿಯವರು ಬಾಚರ್ ಜಿಲ್ಲೆಯ ಅಧಿಕಾರವನ್ನು ವಹಿಸಿಕೊಂಡಾಗಿನಿಂದಲೂ ಜಿಲ್ಲೆಯ ಆರೋಗ್ಯ, ಆಸ್ಪತ್ರೆಯ ಗುಣಮಟ್ಟ ಹೆಚ್ಚಿಸಲು ಅವಿರತ ಶ್ರಮ ಪಡುತ್ತಿದ್ದಾರೆಂದು ವರದಿಯಾಗಿದೆ
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment